ಕಾರ್ಕಳ : ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ – ಸಿಸಿ ಕ್ಯಾಮರಾದಲ್ಲಿ ಭೀಕರ ಸೆರೆ

Advertisement

ಕಾರ್ಕಳ : ಸೈಕಲ್ ಸವಾರನಿಗೆ ಢಿಕ್ಕಿಯಾಗುವುದನ್ನು ತಪ್ಪಿಸಲು ಯತ್ನಿಸಿ, ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಮೂವರು ಗಾಯಗೊಂಡಿರುವ ಘಟನೆ ಹಿರ್ಗಾನ ಗ್ರಾಮದ ಮೂಜೂರು ಬಳಿ ನಡೆದಿದೆ.

Advertisement

ಚಾಲಕ ಪಂಚಾಯತ್ ರಾಜ್ ಇಂಜಿನಿಯರ್, ಅವರ ಪತ್ನಿ ಹಾಗೂ ಮಗ ಗಾಯಗೊಂಡವರೆಂದು ತಿಳಿದು ಬಂದಿದೆ. ಮೂಜೂರು ಬಳಿ ಸೈಕಲ್ ಸವಾರನೊಬ್ಬ ರಸ್ತೆಗೆ ಅಡ್ಡ ಬಂದಿದ್ದಾನೆ. ಈ ವೇಳೆ ಸೈಕಲ್ ಸವಾರನಿಗೆ ಢಿಕ್ಕಿಯಾಗುವುದನ್ನು ತಪ್ಪಿಸಲೆತ್ನಿಸಿದಾಗ ಅಪಘಾತ ಸಂಭವಿಸಿದೆ. ಇನ್ನು, ಈ ಅಪಘಾತದ ದೃಶ್ಯ ಸ್ಥಳೀಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ