ಕಾರ್ಕಳ : ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ – ಸಿಸಿ ಕ್ಯಾಮರಾದಲ್ಲಿ ಭೀಕರ ಸೆರೆ

ಕಾರ್ಕಳ : ಸೈಕಲ್ ಸವಾರನಿಗೆ ಢಿಕ್ಕಿಯಾಗುವುದನ್ನು ತಪ್ಪಿಸಲು ಯತ್ನಿಸಿ, ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಮೂವರು ಗಾಯಗೊಂಡಿರುವ ಘಟನೆ ಹಿರ್ಗಾನ ಗ್ರಾಮದ ಮೂಜೂರು ಬಳಿ ನಡೆದಿದೆ.

Advertisement

ಚಾಲಕ ಪಂಚಾಯತ್ ರಾಜ್ ಇಂಜಿನಿಯರ್, ಅವರ ಪತ್ನಿ ಹಾಗೂ ಮಗ ಗಾಯಗೊಂಡವರೆಂದು ತಿಳಿದು ಬಂದಿದೆ. ಮೂಜೂರು ಬಳಿ ಸೈಕಲ್ ಸವಾರನೊಬ್ಬ ರಸ್ತೆಗೆ ಅಡ್ಡ ಬಂದಿದ್ದಾನೆ. ಈ ವೇಳೆ ಸೈಕಲ್ ಸವಾರನಿಗೆ ಢಿಕ್ಕಿಯಾಗುವುದನ್ನು ತಪ್ಪಿಸಲೆತ್ನಿಸಿದಾಗ ಅಪಘಾತ ಸಂಭವಿಸಿದೆ. ಇನ್ನು, ಈ ಅಪಘಾತದ ದೃಶ್ಯ ಸ್ಥಳೀಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

⚠️ Contents are protected on this website.