ಬೆಳ್ತಂಗಡಿ : ಕಾರನ್ನು ದುರಸ್ತಿಯ ಉದ್ಧೇಶದಿಂದ ನಿಲ್ಲಿಸಲಾಗಿದೆ – ಮಾಲಕರಿಂದ ಸ್ಪಷ್ಟನೆ

ಬೆಳ್ತಂಗಡಿ, ಜು. 20 : ಕಳೆದ ಕೆಲವು ದಿನಗಳಿಂದ ನಿಂತಿದ್ದ ಕಾರಿನ ಮಾಲಕರು ಪತ್ತೆಯಾಗಿದ್ದು, ದುರಸ್ತಿಯ ಉದ್ಧೇಶದಿಂದ ಕಾರನ್ನು ನಿಲ್ಲಿಸಲಾಗಿದೆ ಎಂದು ಧ್ವನಿ ನ್ಯೂಸ್’ಗೆ ಮಾಹಿತಿ ನೀಡಿದ್ದಾರೆ.

Advertisement

ಉಜಿರೆ ರಾಷ್ಟ್ರೀಯ ಹೆದ್ದಾರಿಯ ಕೊಯ್ಯೂರು ಕ್ರಾಸ್ ಬಳಿ ಸರ್ವಿಸ್ ರಸ್ತೆಯ ಬದಿಯಲ್ಲಿ ಕಳೆದ 4-5 ದಿನಗಳಿಂದ ಕಾರೊಂದು ನಿಂತಿರುವ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದರು. ಇದೀಗ, ಕಾರು ಕೆಟ್ಟು ಹೋಗಿರುವ ಕಾರಣ ನಿಲ್ಲಿಸಲಾಗಿದೆ ಎಂದು ಮಾಲಕರೇ ಸ್ಪಷ್ಟ ಪಡಿಸಿದ್ದಾರೆ.

ಸ್ಥಳೀಯರ ಗೊಂದಲ ನಿವಾರಣೆ :

ಕಳೆದ ಕೆಲವು ದಿನಗಳಿಂದ ಕಾರು ನಿಂತಿದ್ದರಿಂದ ಸ್ಥಳೀಯರಲ್ಲಿ ಗೊಂದಲ ಸೃಷ್ಟಿಯಾಗಿತ್ತು. ಇದೀಗ ಎಲ್ಲಾ ಗೊಂದಲಗಳಿಗೆ ತೆರೆ ಬಿದ್ದಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಕೃಷಿಕ ಕೃಷ್ಣಪ್ಪ ಕುಲಾಲ್ ಅಂತ್ಯಕ್ರಿಯೆಯಲ್ಲಿ ಪರಿಸರ ಕಾಳಜಿ – ಮೃತ ಪ್ರಕೃತಿ ಪ್ರೀತಿ ಜೀವಂತವಾಗಿರಿಸಲು ಗಿಡ ವಿತರಣೆ !

⚠️ Contents are protected on this website.