ಚಾಮರಾಜನಗರ : ಬೇಟೆಗೆ ಕಾಡಿಗೆ ಪ್ರವೇಶಿಸಿದ್ದ ಬೇಟೆಗಾರರು ಅರಣ್ಯ ಇಲಾಖೆ ಗುಂಡೇಟಿಗೆ ಬಲಿ !

Advertisement

ಚಾಮರಾಜನಗರ, ಆ. 15 : ವನ್ಯಜೀವಿಗಳ ಬೇಟೆಗೆ ಕಾಡಿಗೆ ಪ್ರವೇಶಿಸಿದ್ದ ಬೇಟೆಗಾರರು ಅರಣ್ಯ ಇಲಾಖೆ ಗುಂಡೇಟಿಗೆ ಬಲಿಯಾದ ಘಟನೆ ಶನಿವಾರ (ಆ.15) ಮುಂಜಾನೆ ಕಾವೇರಿ ವನ್ಯಧಾಮದ ಶಾಗ್ಯ ಅರಣ್ಯ (ಮರಿಯಮಂಗಲ) ಪ್ರದೇಶದಲ್ಲಿ ನಡೆದಿದೆ.

Advertisement

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶಾಗ್ಯದಲ್ಲಿ ಈ ಘಟನೆ ನಡೆದಿದೆ. ಮೃತ ಬೇಟೆಗಾರನ್ನು ಅಂತೋಣಿಸ್ವಾಮಿ, ಪೀಟರ್ ಹಾಗೂ ಕುಮಾರ್ ಎಂದು ಗುರುತಿಸಲಾಗಿದೆ.

Advertisement

ಈ ಬೇಟೆಗಾರರು ವನ್ಯಜೀವಿ ಬೇಟೆಗೆ ಮುಂದಾಗಿದ್ದರು. ಖಚಿತ ಮಾಹಿತಿ ಮೇರೆಗೆ ಅರಣ್ಯ ಸಿಬ್ಬಂದಿ ಬೆನ್ನಟ್ಟಿದ್ದಾರೆ. ಈ ವೇಳೆ ಬೇಟೆಗಾರರು ಏಕಾಏಕಿ ಅರಣ್ಯ ಸಿಬ್ಬಂದಿ ಮೇಲೆ ಗುಂಡು ಹಾರಿಸಲು ಮುಂದಾಗಿದ್ದಾರೆ. ಈ ವೇಳೆ ಶೂಟೌಟ್ ನಡೆದಿದೆ. ಗುಂಡಿನ ಕಾಳಗದಲ್ಲಿ ಮೂವರು ಬೇಟೆಗಾರರು ಸಾವನ್ನಪ್ಪಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ