ಬಂಟ್ವಾಳ  : ಸೈಕೋ ಕಿಲ್ಲರ್ ಚೇತನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ – ಬಂಟ್ವಾಳ ಪೊಲೀಸರ ವಶಕ್ಕೆ

ಬಂಟ್ವಾಳ, ಜು. 27 : ಬಿ.ಸಿ. ರೋಡಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಉಳಿ ಗ್ರಾಮದ ಕಕ್ಯಪದವಿನ ಯುವತಿ ಲಾವಣ್ಯ ಗೌಡಳನ್ನು ಪೈಶಾಚಿಕವಾಗಿ ಹತ್ಯಗೈದ ಪ್ರಕರಣದ ಆರೋಪಿ ಚೇತನ್ ನನ್ನು ಮಂಗಳೂರು ವೆಸ್ಲಾಕ್ ಆಸ್ಪತ್ರೆಯಿಂದ ಡಿಸ್ಟಾರ್ಜ್‌ಗೊಳಿಸಲಾಗಿದೆ.

ಸದ್ಯ ಬಂಟ್ವಾಳ ನಗರ ಪೊಲೀಸರು ವಶದಲ್ಲಿರುವ ಈತನನ್ನು ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಿ ಮುಂದಿನ ವಿಚಾರಣೆ ಮತ್ತು ಕೆಲ ಕಾನೂನು ಪ್ರಕ್ರಿಯೆ ನಡೆಸುವ ನಿಟ್ಟಿನಲ್ಲಿ ನ್ಯಾಯಾಲಯದ ಮುಂದೆ ನಿವೇದಿಸಿ ಒಂದೆರಡು ದಿನ ಪೊಲೀಸರು ತಮ್ಮ ಕಸ್ಟಡಿಗೆ ಪಡೆದುಕೊಳ್ಳುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

Advertisement
Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಪ್ಲೇ ಸ್ಕೂಲ್‌ನಲ್ಲಿ ಚಡ್ಡಿಯಲ್ಲೇ ಮೂತ್ರ ವಿಸರ್ಜನೆ – 5 ವರ್ಷದ ಮಗುವಿನ ಖಾಸಗಿ ಅಂಗವನ್ನೇ ಸುಟ್ಟ ಶಿಕ್ಷಕಿ !

ಕರಾವಳಿ, ಟಾಪ್ ಸುದ್ದಿಗಳು

ಕಾರ್ಕಳ : ಅನಾರೋಗ್ಯದಿಂದ ಬಳಲುತ್ತಿರುವ ಅವಿನಾಶ್ ಪೂಜಾರಿಗೆ “ವಿಠೋಬ ರುಕ್ಮಾಯಿ ಭಜನಾ ಮಂಡಳಿ ಹಿರ್ಗಾನ” ನೆರವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ರಾಜ್ಯದ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್‌ಐವಿ ಪರೀಕ್ಷೆ – ಆರೋಗ್ಯ ಇಲಾಖೆಯಿಂದ ಕ್ರಮ !

⚠️ Contents are protected on this website.