ಬಂಟ್ವಾಳ, ಜು. 28 : ಬಿ. ಸಿ. ರೋಡ್ ಬಸ್ ನಿಲ್ದಾಣದಲ್ಲಿ ನಡೆದಿದ್ದ ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಬಂಟ್ವಾಳದ ಅಡಿಷನಲ್ ಸಿವಿಲ್ & ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಆರೋಪಿಯ ವಿಚಾರಣೆ ನಡೆಯುತ್ತಿದೆ.
Share:
ಇತ್ತೀಚಿನ ಸುದ್ದಿಗಳು
ಅಂಕಣಗಳು
No WhatsApp Number Found!