ಬಂಟ್ವಾಳ, ಜು. 17 : ಬಿ.ಸಿ. ರೋಡ್ ಬಸ್ ನಿಲ್ದಾಣದಲ್ಲಿ ನಡೆದ ಅಮಾಯಕ ಯುವತಿ ಲಾವಣ್ಯಳ ಹತ್ಯೆ ಪ್ರಕರಣದ ಆರೋಪಿ ಚೇತನ್ ಪೊಲೀಸ್ ಬಲೆಗೆ ಬಿದ್ದಿದ್ದಾನೆ ಎನ್ನಲಾಗಿದೆ.
ಕಳೆದ ನಾಲ್ಕು ವರ್ಷದ ಹಿಂದೆ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಆ ಬಳಿಕ ಅವರಿಬ್ಬರ ಪ್ರೀತಿ ಅಂತ್ಯಗೊಂಡಿತ್ತು ಎನ್ನಲಾಗಿದೆ. ಇದೇ ಕೋಪದಿಂದ ಯುವತಿಯನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.


