ಮಂಗಳೂರು: ಪಾಂಡೇಶ್ವರ ಅಗ್ನಿಶಾಮಕ ಚಾಲಕ ಕಾರ್ತಿಕ್‌ ಗೆ ಮುಖ್ಯಮಂತ್ರಿಗಳ ಚಿನ್ನದ ಪದಕ

ಮಂಗಳೂರು, ಫೆ. 25 : ಪಾಂಡೇಶ್ವರ ಅಗ್ನಿಶಾಮಕ ದಳದ ದಕ್ಷ ಹಾಗೂ ಪ್ರಾಮಾಣಿಕ ಸಿಬ್ಬಂದಿ ವಿ.ಯಂ ಕಾರ್ತಿಕ್‌ ಅವರಿಗೆ 2025ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕ ಲಭಿಸಿದೆ.

ಮಂಗಳೂರಿನ ಕುಂಪಲ ನಿವಾಸಿಯಾಗಿರುವ ಕಾರ್ತಿಕ್‌ ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಹುದ್ದೆಗೆ 2008ರಲ್ಲಿ ಸೇರ್ಪಡೆಗೊಂಡರು. ಅವರು ತರಬೇತಿಯನ್ನು ಬೆಂಗಳೂರಿನ ಆರ್‌.ಎ ಮುಂದ್ಕೂರು ತರಬೇತಿನ ಕೇಂದ್ರದಲ್ಲಿ ತರಬೇತಿಯನ್ನು ಪಡೆದರು.

ಬಳಿಕ ಮಡಿಕೇರಿ, ಗೋಣಿಕೊಪ್ಪ, ಉಡುಪಿ, ಬೆಳ್ತಂಗಡಿ ಪ್ರಸ್ತುತ ಪಾಂಡೇಶ್ವರ ಅಗ್ನಿಶಾಮಕ ರಾಣೆಯಲ್ಲಿ ಕರ್ತವ್ಯವದನ್ನು ನಿರ್ವಹಿಸುತ್ತಿದ್ದು, ಇವರು 18ವರ್ಷಗಳ ಸೇವೆಯನ್ನು ಗುರುತಿಸಿ ಅನೇಕ ನಗದು ಬಹುಮಾನಗಳು ಲಭಿಸಿದೆ. ಇವರ ದಕ್ಷ ಮತ್ತು ಪ್ರಮಾಣಿಕ ಸೇವೆಯನ್ನು ಗುರುತಿಸಿ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ 2025ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದಪದಕ ಲಭಿಸಿದೆ.

Advertisement
Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.