ಚಿಕ್ಕಮಗಳೂರು : ದತ್ತಜಯಂತಿ ಉತ್ಸವ ಆರಂಭ – ಪೊಲೀಸ್ ಸರ್ಪಗಾವಲು, ಹೈ ಅಲರ್ಟ್ ಘೋಷಣೆ

ಚಿಕ್ಕಮಗಳೂರು : ಹಿಂದೂಗಳ ಆರಾಧ್ಯ ಪೀಠವಾಗಿರುವ ದತ್ತಪೀಠದಲ್ಲಿ ದತ್ತಜಯಂತಿ ಸಂಭ್ರಮ ಆರಂಭಗೊಂಡಿದೆ. ಈ ಹಿನ್ನಲೆಯಲ್ಲಿ ಮುಂಜಾಗೃತ ಕ್ರಮವಾಗಿ ಜಿಲ್ಲೆಯಾದ್ಯಂತ ಖಾಕಿ ಸರ್ಪಗಾವಲು ಹಾಕಲಾಗಿದ್ದು, ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

Advertisement

ದತ್ತಪೀಠದಲ್ಲಿ ದತ್ತಜಯಂತಿ ಹಿನ್ನೆಲೆಯಲ್ಲಿ ಇಂದಿನಿಂದ 2 ದಿನಗಳ ಕಾಲ ಮದ್ಯ ಮಾರಾಟ ನಿಷೇಧ ಹಾಗೂ ಗಿರಿ ಭಾಗಕ್ಕೆ ಪ್ರವಾಸಿಗರಿಗೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ. ಒಟ್ಟು 6200 ಪೊಲೀಸರ ಭದ್ರತೆಯಲ್ಲಿ ದತ್ತಜಯಂತಿ ನಡೆಯಲಿದ್ದು, ನಗರದಲ್ಲಿ ಬಿಗಿ ಪೊಲೀಸರು ಸರ್ಪಗಾವಲು ಹಾಕಿದ್ದಾರೆ.
ಇಂದು ಮಾಲಾಧಾರಿ ಸಿ.ಟಿ.ರವಿ ಭಿಕ್ಷಾಟನೆ ನಡೆಸಲಿದ್ದಾರೆ. ಮಧ್ಯಾಹ್ನ 15 ಸಾವಿರಕ್ಕೂ ಅಧಿಕ ದತ್ತಭಕ್ತರಿಂದ ಬೃಹತ್ ಶೋಭಾಯಾತ್ರೆಯು ಶ್ರೀ ಕ್ಷೇತ್ರಕ್ಕೆ ಸಾಗಿ ಬರಲಿದೆ. ಸಾವಿರಾರು ಮಂದಿ ದತ್ತ ಮಾಲಾಧಾರಿಗಳು ಈ ದತ್ತಜಯಂತಿ ಉತ್ಸವದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.