ಚಿಕ್ಕಮಗಳೂರು : ದತ್ತಜಯಂತಿ ಉತ್ಸವ ಆರಂಭ – ಪೊಲೀಸ್ ಸರ್ಪಗಾವಲು, ಹೈ ಅಲರ್ಟ್ ಘೋಷಣೆ

ಚಿಕ್ಕಮಗಳೂರು : ಹಿಂದೂಗಳ ಆರಾಧ್ಯ ಪೀಠವಾಗಿರುವ ದತ್ತಪೀಠದಲ್ಲಿ ದತ್ತಜಯಂತಿ ಸಂಭ್ರಮ ಆರಂಭಗೊಂಡಿದೆ. ಈ ಹಿನ್ನಲೆಯಲ್ಲಿ ಮುಂಜಾಗೃತ ಕ್ರಮವಾಗಿ ಜಿಲ್ಲೆಯಾದ್ಯಂತ ಖಾಕಿ ಸರ್ಪಗಾವಲು ಹಾಕಲಾಗಿದ್ದು, ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

Advertisement

ದತ್ತಪೀಠದಲ್ಲಿ ದತ್ತಜಯಂತಿ ಹಿನ್ನೆಲೆಯಲ್ಲಿ ಇಂದಿನಿಂದ 2 ದಿನಗಳ ಕಾಲ ಮದ್ಯ ಮಾರಾಟ ನಿಷೇಧ ಹಾಗೂ ಗಿರಿ ಭಾಗಕ್ಕೆ ಪ್ರವಾಸಿಗರಿಗೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ. ಒಟ್ಟು 6200 ಪೊಲೀಸರ ಭದ್ರತೆಯಲ್ಲಿ ದತ್ತಜಯಂತಿ ನಡೆಯಲಿದ್ದು, ನಗರದಲ್ಲಿ ಬಿಗಿ ಪೊಲೀಸರು ಸರ್ಪಗಾವಲು ಹಾಕಿದ್ದಾರೆ.
ಇಂದು ಮಾಲಾಧಾರಿ ಸಿ.ಟಿ.ರವಿ ಭಿಕ್ಷಾಟನೆ ನಡೆಸಲಿದ್ದಾರೆ. ಮಧ್ಯಾಹ್ನ 15 ಸಾವಿರಕ್ಕೂ ಅಧಿಕ ದತ್ತಭಕ್ತರಿಂದ ಬೃಹತ್ ಶೋಭಾಯಾತ್ರೆಯು ಶ್ರೀ ಕ್ಷೇತ್ರಕ್ಕೆ ಸಾಗಿ ಬರಲಿದೆ. ಸಾವಿರಾರು ಮಂದಿ ದತ್ತ ಮಾಲಾಧಾರಿಗಳು ಈ ದತ್ತಜಯಂತಿ ಉತ್ಸವದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ – ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಬಸ್ ಪ್ರಯಾಣದ ವೇಳೆ ಮಹಿಳೆಯ ಚಿನ್ನದ ಸರ ಕಳವು – ದೂರು ದಾಖಲು

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : 2017ರ ಲಾಠಿ ಚಾರ್ಜ್ ಪ್ರಕರಣ – ಎಲ್ಲಾ 101 ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ

⚠️ Contents are protected on this website.