ರಾಸಲೀಲೆ ವಿಡಿಯೋ ವೈರಲ್ – ಡಿಜಿಪಿ ರಾಮಚಂದ್ರರಾವ್ ಅಮಾನತು

ಬೆಂಗಳೂರು, ಜ. 20 : ರಾಸಲೀಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಕಠಿಣ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ ಅವರನ್ನ ಅಮಾನತುಗೊಳಿಸಿ ಆದೇಶಿಸಿದೆ.

Advertisement

ನಿನ್ನೆ 10 ದಿನಗಳ ಕಡ್ಡಾಯ ರಜೆ ಮೇಲೆ ತೆರಳಿದ್ದ ರಾಜಚಂದ್ರ ರಾವ್‌ ಅವರನ್ನ ರಾತ್ರಿ ಹೊತ್ತಿಗೆ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ವಿಚಾರಣೆ ಇನ್ನೂ ಬಾಕಿಯಿರುವ ಕಾರಣ ಅಮಾನತುಗೊಳಿಸುರುವುದಾಗಿ ಆದೇಶದಲ್ಲಿ ತಿಳಿಸಿದೆ.

ಕಚೇರಿಯಲ್ಲಿ ಕುಳಿತು ಪೊಲೀಸ್ ಸಮವಸ್ತ್ರದಲ್ಲೇ ರಾಮಚಂದ್ರರಾವ್​​ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವ ದೃಶ್ಯಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ. ಚೇರ್ ಮೇಲೆ ಕುಳಿತು ಮಹಿಳೆಯನ್ನ ಅಪ್ಪಿಕೊಂಡು IPS ಅಧಿಕಾರಿ ಸರಸ ನಡೆಸಿದ್ದು, ಇದು ರನ್ಯಾರಾವ್​ ಪ್ರಕರಣಕ್ಕಿಂತ ಮೊದಲು ನಡೆದಿರುವ ಘಟನೆ ಎಂಬ ಮಾಹಿತಿ ಸಿಕ್ಕಿದೆ. ಅತ್ತ ಮಗಳು ರನ್ಯಾರಾವ್​ ಚಿನ್ನ ಕಳ್ಳಸಾಗಾಣಿಕೆ ಕೇಸ್​​ನಕಲ್ಲಿ ಸಿಕ್ಕಿ ಒದ್ದಾಡುತ್ತಿದ್ದರೆ ಇತ್ತ ಮಲತಂದೆಯ ರಾಸಲೀಲೆಯ ವಿಡಿಯೋ ವೈರಲ್​​ ಆಗಿರೋದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು

ಬೆಳ್ತಂಗಡಿ : ನಾಳೆ ತಾಲೂಕಿನ ಅಂಗನವಾಡಿ, ಶಾಲಾ, ಪಿಯುಸಿ ಕಾಲೇಜುಗಳಿಗೆ ರಜೆ ಘೋಷಣೆ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

ತಾಲೂಕು, ಬೆಳ್ತಂಗಡಿ

ಮುಂಡಾಜೆ : ನಿವೃತ್ತ ಶಿಕ್ಷಕ ಶಂಕರ್ ತಾಮನ್ಕರ್ ರಿಂದ ಮಾದರಿ ಸೇವೆ – ತಂದೆ ದಿ. ನಾರಾಯಣ ತಾಮನ್ಕರ್ ಸವಿನೆನಪಿಗಾಗಿ ಅರ್ಹರಿಗೆ ಧನ ಸಹಾಯ

⚠️ Contents are protected on this website.