ಧರ್ಮಸ್ಥಳ : ಲಕ್ಷದೀಪೋತ್ಸವ – ರಾಜ್ಯಮಟ್ಟದ ವಸ್ತುಪ್ರದರ್ಶನ ಉದ್ಘಾಟನೆ

ಧರ್ಮಸ್ಥಳ : ಶ್ರೀ ಮಂಜುನಾಥನ ಸನ್ನಿಧಿಯಲ್ಲಿ ಇಂದಿನಿಂದ ಲಕ್ಷದೀಪೋತ್ಸವ ಆರಂಭಗೊಂಡಿದೆ. ಇಂದು ಬೆಳಗ್ಗೆ ಶ್ರೀ ಕ್ಷೇತ್ರದಿಂದ ವರ್ಷಂಪ್ರತಿ ನಡೆಯುವ ರಾಜ್ಯಮಟ್ಟದ ವಸ್ತುಪ್ರದರ್ಶನ ಉದ್ಘಾಟನೆಗೊಂಡಿತು. ರಾಜ್ಯಮಟ್ಟದ ವಸ್ತುಪ್ರದರ್ಶನವನ್ನು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ಅವರು ದೀಪ ಪ್ರಜ್ವಲಿಸಿ, ಉದ್ಘಾಟನೆಗೊಳಿಸಿದರು. ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ರಾಜ್ಯಮಟ್ಟದ ವಸ್ತುಪ್ರದರ್ಶನಕ್ಕೆ ದೀಪ ಪ್ರಜ್ವಲಿಸಿ, ಶುಭಾಶಿರ್ವಾದಗೈದರು.

Advertisement

ಧರ್ಮಸ್ಥಳ ಲಕ್ಷದೀಪೋತ್ಸವವು ನ. 15ರಂದು ಆರಂಭಗೊಂಡು ನವೆಂಬರ್ 20ಕ್ಕೆ ಸಮಾಪಣೆಗೊಳ್ಳಲಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ರಾಜ್ಯದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ – ನೂತನ ಸಿಎಂ ಡಿಕೆಶಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಡಿಕೆ ಶಿವಕುಮಾರ್ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾಜಿ ಸ್ಪೀಕರ್ ಯು.ಟಿ.ಖಾದ‌ರ್

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕರ್ನಾಟಕದ 24ನೇ ಸಿಎಂ ಆಗಿ ಡಿಕೆಶಿ ಪ್ರಮಾಣ ವಚನ –  ನೊಣವಿನ ಕೆರೆ ಅಜ್ಜಯ್ಯನ ಹೆಸರಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ

⚠️ Contents are protected on this website.