ಮಿನಿ ರಾಜ್ಯ ಒಲಿಂಪಿಕ್ ನಲ್ಲಿ ದಕ್ಷಿಣ ಕನ್ನಡ ವಾಲಿಬಾಲ್ ತಂಡಕ್ಕೆ ಚಿನ್ನದ ಪದಕ

ಬೆಂಗಳೂರು : ಮಿನಿ ರಾಜ್ಯ ಒಲಿಂಪಿಕ್ ನಲ್ಲಿ ಹದಿನಾಲ್ಕು ವರ್ಷದ ಒಳಗಿನ ಬಾಲಕರ ವಾಲಿಬಾಲ್ ಪಂದ್ಯಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಗೆದ್ದು ಬೀಗಿದೆ. ಕಂಠೀರವ ಸ್ಟೇಡಿಯಂ’ನಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ತಂಡದ ನಾಯಕ ಶಿಶಿರ್ ಜಯವಿಕ್ರಮ್ ಹಾಗೂ ಕೋಚ್ ಮನೋಜ್ ನೆಲ್ಯಾಡಿಯವರು ಗಣ್ಯರಿಂದ ಪ್ರಶಸ್ತಿ ಸ್ವೀಕರಿಸಿದರು.

Advertisement

ದಕ್ಷಿಣ ಕನ್ನಡ ಜಿಲ್ಲಾ ವಾಲಿಬಾಲ್ ತಂಡವು ಚಿನ್ನದ ಪದಕ ಹಾಗೂ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ಬೆಂಗಳೂರಿನ ಕಂಠೀರವ ಸ್ಟೇಡಿಯಂ ನಲ್ಲಿ ನಡೆದ ಮಿನಿ ಒಲಿಂಪಿಕ್ ನ ಸಮಾರೋಪ ಸಮಾರೋಪ ಸಮಾರಂಭದಲ್ಲಿ ಕರ್ನಾಟಕ ರಾಜ್ಯದ ಗೃಹಸಚಿವರಾದ ಜಿ.ಪರಮೇಶ್ವರ್, ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಕರ್ನಾಟಕ ಒಲಿಂಪಿಕ್ ಪೆಡರೇಶನ್ ಅಧ್ಯಕ್ಷರಾದ ಡಾ.ಕೆ.ಗೋವಿಂದ ರಾಜ್ ಹಾಗೂ ಗಣ್ಯರು ಪ್ರಶಸ್ತಿ ನೀಡಿ ಶುಭ ಹಾರೈಸಿದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.