ಮಿನಿ ರಾಜ್ಯ ಒಲಿಂಪಿಕ್ ನಲ್ಲಿ ದಕ್ಷಿಣ ಕನ್ನಡ ವಾಲಿಬಾಲ್ ತಂಡಕ್ಕೆ ಚಿನ್ನದ ಪದಕ

ಬೆಂಗಳೂರು : ಮಿನಿ ರಾಜ್ಯ ಒಲಿಂಪಿಕ್ ನಲ್ಲಿ ಹದಿನಾಲ್ಕು ವರ್ಷದ ಒಳಗಿನ ಬಾಲಕರ ವಾಲಿಬಾಲ್ ಪಂದ್ಯಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಗೆದ್ದು ಬೀಗಿದೆ. ಕಂಠೀರವ ಸ್ಟೇಡಿಯಂ’ನಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ತಂಡದ ನಾಯಕ ಶಿಶಿರ್ ಜಯವಿಕ್ರಮ್ ಹಾಗೂ ಕೋಚ್ ಮನೋಜ್ ನೆಲ್ಯಾಡಿಯವರು ಗಣ್ಯರಿಂದ ಪ್ರಶಸ್ತಿ ಸ್ವೀಕರಿಸಿದರು.

Advertisement

ದಕ್ಷಿಣ ಕನ್ನಡ ಜಿಲ್ಲಾ ವಾಲಿಬಾಲ್ ತಂಡವು ಚಿನ್ನದ ಪದಕ ಹಾಗೂ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ಬೆಂಗಳೂರಿನ ಕಂಠೀರವ ಸ್ಟೇಡಿಯಂ ನಲ್ಲಿ ನಡೆದ ಮಿನಿ ಒಲಿಂಪಿಕ್ ನ ಸಮಾರೋಪ ಸಮಾರೋಪ ಸಮಾರಂಭದಲ್ಲಿ ಕರ್ನಾಟಕ ರಾಜ್ಯದ ಗೃಹಸಚಿವರಾದ ಜಿ.ಪರಮೇಶ್ವರ್, ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಕರ್ನಾಟಕ ಒಲಿಂಪಿಕ್ ಪೆಡರೇಶನ್ ಅಧ್ಯಕ್ಷರಾದ ಡಾ.ಕೆ.ಗೋವಿಂದ ರಾಜ್ ಹಾಗೂ ಗಣ್ಯರು ಪ್ರಶಸ್ತಿ ನೀಡಿ ಶುಭ ಹಾರೈಸಿದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಸೈಕೋ ಕಿಲ್ಲರ್ ಚೇತನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ – ಬಂಟ್ವಾಳ ಪೊಲೀಸರ ವಶಕ್ಕೆ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಪ್ಲೇ ಸ್ಕೂಲ್‌ನಲ್ಲಿ ಚಡ್ಡಿಯಲ್ಲೇ ಮೂತ್ರ ವಿಸರ್ಜನೆ – 5 ವರ್ಷದ ಮಗುವಿನ ಖಾಸಗಿ ಅಂಗವನ್ನೇ ಸುಟ್ಟ ಶಿಕ್ಷಕಿ !

ಕರಾವಳಿ, ಟಾಪ್ ಸುದ್ದಿಗಳು

ಕಾರ್ಕಳ : ಅನಾರೋಗ್ಯದಿಂದ ಬಳಲುತ್ತಿರುವ ಅವಿನಾಶ್ ಪೂಜಾರಿಗೆ “ವಿಠೋಬ ರುಕ್ಮಾಯಿ ಭಜನಾ ಮಂಡಳಿ ಹಿರ್ಗಾನ” ನೆರವು

⚠️ Contents are protected on this website.