ಧರ್ಮಸ್ಥಳ : ಬಸ್ – ಬೈಕ್ – ಕಾರು ಮಧ್ಯೆ ಅಪಘಾತ – ಬೈಕ್ ಸವಾರನಿಗೆ ಗಂಭೀರ

ಧರ್ಮಸ್ಥಳ, ಫೆ. 18 : ಇಲ್ಲಿನ ನೇತ್ರಾವತಿ ಮಣ್ಣ ಸಂಕದ ಬಳಿ ಬಸ್, ಬೈಕ್, ಕಾರು, ನಡುವೆ ಭೀಕರ ರಸ್ತೆ ಅಪಘಾತವಾದ ಘಟನೆ ಫೆ.17 ರಂದು ನಡೆದಿದೆ.

Advertisement

ಸ್ಟೇಟ್ ಬ್ಯಾಂಕ್ ಕಡೆಯಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಬಸ್ ಹಾಗೂ ಧರ್ಮಸ್ಥಳ ಕಡೆಯಿಂದ ಮಂಗಳೂರಿಗೆ ಹೋಗುವ ಕಾರು ಉಜಿರೆಯಿಂದ ಬರುತ್ತಿದ್ದ ಬೈಕ್ ಪಾಂಗಳ ಕಡೆಗೆ ತಿರುಗಿಸುವ ವೇಳೆಯಲ್ಲಿ ಹಿಂದೆಯಿಂದ ಬರುತ್ತಿದ್ದ ಬಸ್ ಚಾಲಕನ ನಿರ್ಲಕ್ಷದಿಂದ ಬೈಕ್ ಹಾಗೂ ಕಾರಿಗೆ ಡಿಕ್ಕಿ ಹೊಡೆದು ಅಪಘಾತ ಉಂಟಾಗಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಕೊಲಂಗಾಜೆ ನಿವಾಸಿ ಕರಿಯಪ್ಪ ಗೌಡರಿಗೆ ಗಂಭೀರ ಗಾಯವಾಗಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜಾರಿಂದ ಅರ್ಹ ಫಲಾನುಭವಿಗಳಿಗೆ 94 ಸಿ ಹಕ್ಕುಪತ್ರ  ವಿತರಣೆ – ಲಂಚ ನೀಡಿದ್ದರೆ ಹಣ ವಾಪಸ್ ಕೊಡುತ್ತೇನೆಂದ ಶಾಸಕರು !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಶಿಶಿಲ : ಸರ್ವೇ ನಂ.309ರ ಕೃಷಿ ಭೂಮಿ ಸಮಸ್ಯೆಯ ಕುರಿತು ಜಿಲ್ಲಾಧಿಕಾರಿ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳೊಂದಿಗೆ ಚರ್ಚೆ – ಶಾಸಕ ಹರೀಶ್ ಪೂಂಜ

ಟಾಪ್ ಸುದ್ದಿಗಳು, ರಾಜ್ಯ / ದೇಶ

ತಮಿಳುನಾಡು : 14 ವರ್ಷದ ಬಾಲಕಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ – 43 ವರ್ಷದ ಕಾರು ಚಾಲಕನ ಬಂಧನ !

⚠️ Contents are protected on this website.