ಧರ್ಮಸ್ಥಳ : ಲಕ್ಷ ಲಕ್ಷ ಕಂಗಳಿಂದ ಭಗವಾನ್ ಶ್ರೀ ಮಂಜುನಾಥನ ದರ್ಶನ – ಲಕ್ಷ ದೀಪೋತ್ಸವ ಸಂಪನ್ನ

ಧರ್ಮಸ್ಥಳ : ನಾಡಿನ ಸುಪ್ರಸಿದ್ಧ ಯಾತ್ರಾಸ್ಥಳ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ಸಂಪನ್ನಗೊಂಡಿದೆ. ಬೆಳ್ಳಿ ರಥದಲ್ಲಿ ವಿರಾಜಮಾನನಾದ ಭಗವಾನ್ ಶ್ರೀ ಮಂಜುನಾಥನ ಕಾಣಲು ಸಾಗರೋಪಾದಿ ಸಂಖ್ಯೆಯಲ್ಲಿ ಭಕ್ತಸಾಗರವೇ ಹರಿದು ಬಂದಿತ್ತು. ಶ್ರೀ ಕ್ಷೇತ್ರದ ರಥ ಬೀದಿಯಲ್ಲಿ ಬೆಳ್ಳಿ ರಥದಲ್ಲಿ ಸಾಗಿ ಬಂದ ಶ್ರೀ ಮಂಜುನಾಥನಿಗೆ ಗೌರಿಮಾರು ಕಟ್ಟೆಯಲ್ಲಿ ಉತ್ಸವ ನಡೆಯುವ ಮೂಲಕ 2025ರ ಲಕ್ಷದೀಪ ಸಂಪನ್ನಗೊಂಡಿದೆ.

Advertisement

ಲಕ್ಷ ಸಂಖ್ಯೆಯಲ್ಲಿ ಸೇರಿದ್ದ ಭಕ್ತ ಗಣ ಭಗವಾನ್ ಮಂಜುನಾಥನ ಕಣ್ತುಂಬಿಕೊಂಡು, ಭಕ್ತಿಯಿಂದ ತಲೆಭಾಗಿ ಪುನೀತರಾದರು. ಈ ಭವ್ಯ ಬೆಳ್ಳಿ ರಥೋತ್ಸವದಲ್ಲಿ ನೂರಾರು ವಾದ್ಯ, ಚೆಂಡೆ, ಸಾಂಸ್ಕೃತಿಕ ತಂಡಗಳು ರಥೋತ್ಸವದ ಮೆರುಗನ್ನು ಹೆಚ್ಚಿಸಿತ್ತು. ಶ್ರೀ ಮಂಜುನಾಥನ ನಂದಿಯೆಂದೆ ಕರೆಯಲ್ಪಡುವ ಶ್ರೀ ಕ್ಷೇತ್ರದ ಬಸವನ ದೈವ ಭಕ್ತಿ ಕಂಡು, ಭಕ್ತರು ನಿಬ್ಬೆರಗಾದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.