ಧರ್ಮಸ್ಥಳ : ಅದ್ಭುತ ಮಾತಿನ ಮೂಲಕ ಇಡೀ ವಿಶ್ವಕ್ಕೆ ಶಾಂತಿಯ ಸಂದೇಶ ಸಾರಿದ ಶ್ರೀ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿಯ ಮಾತಿನ ವೀಡಿಯೋ ತುಣುಕು ಇಲ್ಲಿದೆ..!

ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವದ ಅಂಗವಾಗಿ ೯೩ನೇ ಸರ್ವಧರ್ಮ ಸಮ್ಮೇಳನವು ಶ್ರೀ ಕ್ಷೇತ್ರದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಿತು. ಸರ್ವಧರ್ಮ ಸಮ್ಮೇಳನದ ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀ ಶಾರದಾ ಲಕ್ಷ್ಮೀನೃಸಿಂಹ ಪೀಠಂ, ಶ್ರೀ ಮಠ, ಹರಿಹರಪುರದ ಶ್ರೀ ಶ್ರೀ ಸ್ವಯಂ ಪ್ರಕಾಶ ಸಚ್ಚಿದಾನಂದ ಸರಸ್ವತೀ ಸ್ವಾಮೀಜಿಯವರು ಇಡೀ ವಿಶ್ವಕ್ಕೆ ಭಾತೃತ್ವ, ಶಾಂತಿಯ ಸಂದೇಶ ಸಾರಿದ್ದಾರೆ. ಅಧ್ಬುತ ಮಾತುಗಾರಿಕೆಯ ಮೂಲಕ ನೆರೆದಿದ್ದ ಸಹಸ್ರಾರು ಮಂದಿಯನ್ನು ಮಂತ್ರಮುಗ್ಧಗೊಳಿಸಿತು. ನಮ್ಮ ಜೀವನಕ್ಕೊಂದಷ್ಟು ಸಂದೇಶ, ಭಾರತೀಯ ಸಂಸ್ಕೃತಿ ಇಡೀ ಮನುಕುಲಕ್ಕೆ ಕೊಟ್ಟ ಸಂದೇಶ ಬಹಳ ಅರ್ಥಪೂರ್ಣವಾಗಿತ್ತು. ಶ್ರೀ’ಗಳ ಅದ್ಭುತ ಭಾಷಣದ ಸಂಪೂರ್ಣ ವೀಡಿಯೋ ತುಣುಕು ಇಲ್ಲಿದೆ, ನಿಮ್ಮ ಬದುಕಿಗೂ ದಾರಿದೀಪವಾಗಬಹುದು ಕೇಳಿ…….

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ – ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಬಸ್ ಪ್ರಯಾಣದ ವೇಳೆ ಮಹಿಳೆಯ ಚಿನ್ನದ ಸರ ಕಳವು – ದೂರು ದಾಖಲು

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : 2017ರ ಲಾಠಿ ಚಾರ್ಜ್ ಪ್ರಕರಣ – ಎಲ್ಲಾ 101 ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ

⚠️ Contents are protected on this website.