ಧರ್ಮಸ್ಥಳ : ಅದ್ಭುತ ಮಾತಿನ ಮೂಲಕ ಇಡೀ ವಿಶ್ವಕ್ಕೆ ಶಾಂತಿಯ ಸಂದೇಶ ಸಾರಿದ ಶ್ರೀ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿಯ ಮಾತಿನ ವೀಡಿಯೋ ತುಣುಕು ಇಲ್ಲಿದೆ..!

ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವದ ಅಂಗವಾಗಿ ೯೩ನೇ ಸರ್ವಧರ್ಮ ಸಮ್ಮೇಳನವು ಶ್ರೀ ಕ್ಷೇತ್ರದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಿತು. ಸರ್ವಧರ್ಮ ಸಮ್ಮೇಳನದ ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀ ಶಾರದಾ ಲಕ್ಷ್ಮೀನೃಸಿಂಹ ಪೀಠಂ, ಶ್ರೀ ಮಠ, ಹರಿಹರಪುರದ ಶ್ರೀ ಶ್ರೀ ಸ್ವಯಂ ಪ್ರಕಾಶ ಸಚ್ಚಿದಾನಂದ ಸರಸ್ವತೀ ಸ್ವಾಮೀಜಿಯವರು ಇಡೀ ವಿಶ್ವಕ್ಕೆ ಭಾತೃತ್ವ, ಶಾಂತಿಯ ಸಂದೇಶ ಸಾರಿದ್ದಾರೆ. ಅಧ್ಬುತ ಮಾತುಗಾರಿಕೆಯ ಮೂಲಕ ನೆರೆದಿದ್ದ ಸಹಸ್ರಾರು ಮಂದಿಯನ್ನು ಮಂತ್ರಮುಗ್ಧಗೊಳಿಸಿತು. ನಮ್ಮ ಜೀವನಕ್ಕೊಂದಷ್ಟು ಸಂದೇಶ, ಭಾರತೀಯ ಸಂಸ್ಕೃತಿ ಇಡೀ ಮನುಕುಲಕ್ಕೆ ಕೊಟ್ಟ ಸಂದೇಶ ಬಹಳ ಅರ್ಥಪೂರ್ಣವಾಗಿತ್ತು. ಶ್ರೀ’ಗಳ ಅದ್ಭುತ ಭಾಷಣದ ಸಂಪೂರ್ಣ ವೀಡಿಯೋ ತುಣುಕು ಇಲ್ಲಿದೆ, ನಿಮ್ಮ ಬದುಕಿಗೂ ದಾರಿದೀಪವಾಗಬಹುದು ಕೇಳಿ…….

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಕರಾವಳಿ, ಟಾಪ್ ಸುದ್ದಿಗಳು

ಕುಂದಾಪುರ : ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರಿಗೆ ಶುಭಹಾರೈಸಿದ ಕಾಂಗ್ರೆಸ್ ಹಿರಿಯ ಮುಖಂಡ ಅಶೋಕ್ ಪೂಜಾರಿ ಬೀಜಾಡಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ರಾಜ್ಯದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ – ನೂತನ ಸಿಎಂ ಡಿಕೆಶಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಡಿಕೆ ಶಿವಕುಮಾರ್ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾಜಿ ಸ್ಪೀಕರ್ ಯು.ಟಿ.ಖಾದ‌ರ್

⚠️ Contents are protected on this website.