ಗುರುವಾಯನಕೆರೆ : ಕರಾಟೆ ಪಂದ್ಯಾಟ – ಎಕ್ಸೆಲ್‌ ಟೆಕ್ನೋ ಸ್ಕೂಲ್‌ ವಿದ್ಯಾರ್ಥಿನಿ ರಾಜ್ಯಮಟ್ಟಕ್ಕೆ ಆಯ್ಕೆ

Advertisement

ಗುರುವಾಯನಕೆರೆ, ಆ. 10 : ವಿದ್ಯಾಭಾರತಿ ಸಹಭಾಗಿತ್ವದಲ್ಲಿ ಪುಣಚ ಶ್ರೀದೇವಿ ವಿದ್ಯಾ ಕೇಂದ್ರ ಇಲ್ಲಿ ದಿನಾಂಕ 09-08-2026 ರಂದು ನಡೆದ ಜಿಲ್ಲಾಮಟ್ಟದ 17 ಮತ್ತು 14ರ ವಯೋಮಾನದ ಬಾಲಕ ಬಾಲಕಿಯರ ಕರಾಟೆ ಪಂದ್ಯಾಟದಲ್ಲಿ ಎಕ್ಸೆಲ್‌ ಟೆಕ್ನೋ ಸ್ಕೂಲ್‌ ಗುರುವಾಯನಕೆರೆ ಇಲ್ಲಿನ ವಿದ್ಯಾರ್ಥಿಗಳು ಅಮೋಘ ಸಾಧನೆ ಮಾಡಿದ್ದಾರೆ.

Advertisement

ಎಂಟನೇ ತರಗತಿಯ ವರ್ಣಿಕ 60 KG ವಿಭಾಗದಲ್ಲಿ ಚಿನ್ನದ ಪದಕ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. 7ನೇ ತರಗತಿಯ ಸನ್ವಿತ್ 45 ಕೆಜಿ ವಿಭಾಗದಲ್ಲಿ ಬೆಳ್ಳಿಯ ಪದಕ, ಎಂಟನೇ ತರಗತಿಯ ಸಾಹಿತ್ ಎಸ್ ಆಚಾರ್ಯ 55 ಕೆಜಿ ವಿಭಾಗದಲ್ಲಿ ಬೆಳ್ಳಿಯ ಪದಕ ಗೆದ್ದಿದ್ದಾರೆ.

Advertisement

ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಎಕ್ಸೆಲ್‌ ಸಮೂಹ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಸುಮಂತ್‌ ಕುಮಾರ್‌ ಜೈನ್‌, ಎಕ್ಸೆಲ್‌ ಟೆಕ್ನೋ ಸ್ಕೂಲ್‌ನ ಪ್ರಾಂಶುಪಾಲರು, ಶಿಕ್ಷಕ- ಶಿಕ್ಷಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ