ಕಲ್ಮಂಜ : ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಕಳ್ಳತನ – ಅರ್ಚಕರನ್ನು ಕಂಡು ಪರಾರಿಯಾದ ಕಳ್ಳರು !

ಕಲ್ಮಂಜ, ಏ. 24 : ಗ್ರಾಮದ ನಿಡಿಗಲ್ ಸಮೀಪದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಕಳ್ಳತನ ನಡೆದ ಘಟನೆ ಏ.24 ರಂದು ಮುಂಜಾನೆ ನಡೆದಿದೆ. ಬೆಳಗಿನ ಜಾವ 4 ಗಂಟೆಗೆ ಅರ್ಚಕರು ದೇವಸ್ಥಾನದ ಬಾಗಿಲು ತೆಗೆಯುವ ಸಂದರ್ಭದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ.

Advertisement

ಕಳ್ಳರು ಒಳಗೆ ಇರುವುದು ತಿಳಿದು ಅರ್ಚಕರು ಸ್ಥಳೀಯ ನಿವಾಸಿಯನ್ನು ಕರೆದುಕೊಂಡು ಬರುವ ವೇಳೆಯಲ್ಲಿ ದೇವಸ್ಥಾನದ ಒಳಗಿನ ಹಂಚು ತೆಗೆದು ಪರಾರಿಯಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಇದೇ ಪರಿಸರದ ಎರಡು ದಿನಗಳ ಹಿಂದೆ ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವಸ್ಥಾನದದಲ್ಲಿ ಕಳ್ಳತನ ನಡೆದಿತ್ತು.

ಕಳ್ಳರು ದೇವಸ್ಥಾನಗಳನ್ನೇ ಟಾರ್ಗೆಟ್ ಮಾಡಿಕೊಂಡು ತಮ್ಮ ಕೈಚಳಕ ಮೆರೆಯುತ್ತಿದ್ದಾರೆ. ಎರಡೂ ದೇವಸ್ಥಾನದಲ್ಲಿ ಒಂದೇ ಗ್ಯಾಂಗ್ ಕಳ್ಳತನ ನಡೆಸಿದೆಯೇ ? ಎಂಬ ಶಂಕೆ ಸಾರ್ವಜನಿಕರದ್ದು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ: ಬಳಂಜ ದೇವಸ್ಥಾನಕ್ಕೆ ನುಗ್ಗಿ ದೇವರ ವಿಗ್ರಹವನ್ನ ಭಿನ್ನಗೊಳಿಸಿದ ದುಷ್ಕರ್ಮಿ

ಕಡಬ, ಟಾಪ್ ಸುದ್ದಿಗಳು, ತಾಲೂಕು

ಕಡಬ : ಭಜನೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ – ಅರಣ್ಯ ಅಧಿಕಾರಿ ಸಂಜೀವ ಪೂಜಾರಿ ವಿರುದ್ಧ ದೂರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕೋಲ್ಕತ್ತ : ಪಶ್ಚಿಮ ಬಂಗಾಳ ದಾಖಲೆಯ ಮತದಾನ – ಮತದಾರರ ಅಭೂತಪೂರ್ವ ಪ್ರತಿಕ್ರಿಯೆಗೆ ಬಿಜೆಪಿ ಫುಲ್ ಖುಷ್ ! ಕಾರಣವೇನಿರಬಹುದು ?

⚠️ Contents are protected on this website.