ಗರ್ಡಾಡಿ : ಮಿತ್ತೊಟ್ಟು – ಪಾರ ರಸ್ತೆಗೆ ಹರೀಶ್ ಪೂಂಜಾರವರ 10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

ಬೆಳ್ತಂಗಡಿ : ಗರ್ಡಾಡಿ ಗ್ರಾಮದ ಮಿತ್ತೊಟ್ಟು – ಪಾರ ರಸ್ತೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರ ಮುತುವರ್ಜಿಯಲ್ಲಿ ಸುಮಾರು 10 ಲಕ್ಷ ರೂಪಾಯಿ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ಕಾಮಗಾರಿ ಪೂರ್ಣಗೊಂಡು, ಸಂಚಾರಕ್ಕೆ ಮುಕ್ತವಾಗಿದೆ.

Advertisement

ಶಕ್ತಿ ಕೇಂದ್ರ ಪ್ರಮುಖರಾದ ದಿನಕರ್ ಕುಲಾಲ್, ಬೂತ್ ಸಮಿತಿ ಅಧ್ಯಕ್ಷರಾದ ದಿನೇಶ್ ಪೂಜಾರಿ, ಶ್ಯಾಮ್ ಸುಂದರ್ ಭಟ್, ಪಡಂಗಡಿ ಪಂಚಾಯತ್ ಅಧ್ಯಕ್ಷರಾದ ಪ್ರಶಾಂತ್ ಸುವರ್ಣ, ಪಂಚಾಯತ್ ಸದಸ್ಯರಾದ ಅಶೋಕ್ ಸಫಲ್ಯ, ಶ್ರೀಮತಿ ಸುಮತಿ, ಕಾರ್ಯಕರ್ತರಾದ ನಿತೇಶ್ ಪೂಜಾರಿ ಹಾಗೂ ಕಾರ್ಯಕರ್ತರು ಕಾಮಗಾರಿ ವೀಕ್ಷಣೆ ಮಾಡಿದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ – ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಬಸ್ ಪ್ರಯಾಣದ ವೇಳೆ ಮಹಿಳೆಯ ಚಿನ್ನದ ಸರ ಕಳವು – ದೂರು ದಾಖಲು

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : 2017ರ ಲಾಠಿ ಚಾರ್ಜ್ ಪ್ರಕರಣ – ಎಲ್ಲಾ 101 ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ

⚠️ Contents are protected on this website.