ಗರ್ಡಾಡಿ : ಮಿತ್ತೊಟ್ಟು – ಪಾರ ರಸ್ತೆಗೆ ಹರೀಶ್ ಪೂಂಜಾರವರ 10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

ಬೆಳ್ತಂಗಡಿ : ಗರ್ಡಾಡಿ ಗ್ರಾಮದ ಮಿತ್ತೊಟ್ಟು – ಪಾರ ರಸ್ತೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರ ಮುತುವರ್ಜಿಯಲ್ಲಿ ಸುಮಾರು 10 ಲಕ್ಷ ರೂಪಾಯಿ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ಕಾಮಗಾರಿ ಪೂರ್ಣಗೊಂಡು, ಸಂಚಾರಕ್ಕೆ ಮುಕ್ತವಾಗಿದೆ.

Advertisement

ಶಕ್ತಿ ಕೇಂದ್ರ ಪ್ರಮುಖರಾದ ದಿನಕರ್ ಕುಲಾಲ್, ಬೂತ್ ಸಮಿತಿ ಅಧ್ಯಕ್ಷರಾದ ದಿನೇಶ್ ಪೂಜಾರಿ, ಶ್ಯಾಮ್ ಸುಂದರ್ ಭಟ್, ಪಡಂಗಡಿ ಪಂಚಾಯತ್ ಅಧ್ಯಕ್ಷರಾದ ಪ್ರಶಾಂತ್ ಸುವರ್ಣ, ಪಂಚಾಯತ್ ಸದಸ್ಯರಾದ ಅಶೋಕ್ ಸಫಲ್ಯ, ಶ್ರೀಮತಿ ಸುಮತಿ, ಕಾರ್ಯಕರ್ತರಾದ ನಿತೇಶ್ ಪೂಜಾರಿ ಹಾಗೂ ಕಾರ್ಯಕರ್ತರು ಕಾಮಗಾರಿ ವೀಕ್ಷಣೆ ಮಾಡಿದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಕೃಷಿಕ ಕೃಷ್ಣಪ್ಪ ಕುಲಾಲ್ ಅಂತ್ಯಕ್ರಿಯೆಯಲ್ಲಿ ಪರಿಸರ ಕಾಳಜಿ – ಮೃತ ಪ್ರಕೃತಿ ಪ್ರೀತಿ ಜೀವಂತವಾಗಿರಿಸಲು ಗಿಡ ವಿತರಣೆ !

⚠️ Contents are protected on this website.