ವಿಟ್ಲ : ಮೇಯಲು ಬಿಟ್ಟಿದ್ದ 4 ಹಸುಗಳ ಕಳ್ಳತನ ಪ್ರಕರಣ – ಆರೋಪಿ ಝಲ್ಪಾನ್ ಮಾಲೀಕ್ ಬಂಧನ

ವಿಟ್ಲ, ಜ. 09 : ಮೇಯಲು ಹೋಗಿದ್ದ ಹಸುಗಳ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ವಿಟ್ಲ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಉಳ್ಳಾಲ ನಿವಾಸಿ ಝಲ್ಫಾನ್ ಮಾಲಿಕ್ ( 30) ಬಂಧಿತ ಆರೋಪಿಯಾಗಿದ್ದಾನೆ.

Advertisement

ಈತ ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ಸೊಸೈಟಿ ಅವಣದಿಂದ ಹುಲ್ಲು ಮೇಯಲು ಹೋಗಿದ್ದ ಗಣೇಶ್ ರೈ ಹಾಗೂ ನಾರಾಯಣ ನಾಯ್ಕ್ ಎಂಬವರ ಒಟ್ಟು 4 ದನಗಳನ್ನು ಕಳ್ಳತನ ಮಾಡಿದ ಅರೋಪಿಯಾಗಿದ್ದು, ಈತನನ್ನು ವಿಟ್ಲ ಪೋಲೀಸರ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

⚠️ Contents are protected on this website.