ಕುಪ್ಪೆಟ್ಟಿ : ಶ್ರೀ ಗಣೇಶ ಭಜನಾ ಮಂದಿರ (ರಿ.)ದಲ್ಲಿ ಹೊರೆಕಾಣಿಕೆ ಸಮರ್ಪಣೆ ಉದ್ಘಾಟನೆ

ಕುಪ್ಪೆಟ್ಟಿ, ಡಿ. 06 : ಉರುವಾಲು ಗ್ರಾಮದ ಶ್ರೀ ಗಣೇಶ ಭಜನಾ ಮಂದಿರ (ರಿ.) ಕುಪ್ಪೆಟ್ಟಿಯ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಹಾಗೂ ಶ್ರೀ ದುರ್ಗಾಗಣೇಶ ಸಭಾಭವನ ಲೋಕಾರ್ಪಣೆಯಂಗವಾಗಿ ಇಂದು ಸಂಜೆ ಹೊರೆಕಾಣಿಕೆ ಸಮರ್ಪಣೆಗೆ ಚಾಲನೆ ನೀಡಲಾಯಿತು.

Advertisement



ಶ್ರೀ ಆರಿಕೋಡಿ ಧರ್ಮದರ್ಶಿ ಶ್ರೀ ಹರೀಶ್ ಗೌಡ ಹೊರಕಾಣಿಕೆ ಉದ್ಘಾಟಿಸಿದರು. ಅದೇ ರೀತಿ ಮಾನ್ಯಗುತ್ತು ಸತ್ಯದೇವತಾ ಚಾವಡಿ  ಶ್ರೀ ಹರೀಶ್ ಗೌಡ ಉಗ್ರಾಣ ಉದ್ಘಾಟಿಸಿದರು. ಈ ಸಂದರ್ಭ ಊರವರಿಂದ ಹೆಚ್ಚಿನ ಸಂಖ್ಯೆಯಲ್ಲಿ ಹೊರೆಕಾಣಿಕೆ ಸಮರ್ಪಣೆಯಾಯಿತು.

ಈ ಸಂದರ್ಭ ಶ್ರೀ ಗಣೇಶ ಭಜನಾ ಮಂದಿರ (ರಿ.) ಕುಪ್ಪೆಟ್ಟಿಯ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಸಮಿತಿ ಹಾಗೂ ಶ್ರೀ ದುರ್ಗಾಗಣೇಶ ಸಭಾಭವನ ಕಾರ್ಯಾಧ್ಯಕ್ಷರಾದ ಶ್ರೀ ಕಿರಣ್ ಚಂದ್ರ ಡಿ. ಪುಷ್ಪಗಿರಿ, ಅರ್ಚಕರಾದ ವೇದಮೂರ್ತಿ ಪ್ರಸನ್ನ ಮುಚ್ಚಿನ್ನಾಯರು ಹಲೇಜಿ, ರಾಜಗೋಪಾಲ ಭಟ್, ಉಂಡೆಮನೆ, ಜೀರ್ಣೋದ್ಧಾರ ಸಮಿತ್ ಅಧ್ಯಕ್ಷರು ಪ್ರವೀಣ್ ರೈ ಕುಪ್ಪೆಟ್ಟಿ, ಟ್ರಸ್ಟ್ ಅಧ್ಯಕ್ಷರು ರೋಹಿತ್ ಶೆಟ್ಟಿ ಪುಯಿಲ, ಭಜನಾ ಮಂಡಳ್ ಅಧ್ಯಕ್ಷರು ಹರೀಶ್ ನಾಯ್ಕ್, ಹೊಸಮಣ್ಣು, ಪಂಚಲಿಂಗೇಶ್ವರ ದೇವಸ್ಥಾನದ ಸಹ ಮೊಕ್ತೇಸರರಾದ ಸೀತಾರಾಮ ಆಳ್ವ ಕುರಿಂಜ, ಭಜನಾ ಸಮಿತಿ ಸಂಚಾಲಕರಾದ ಚಿದಾನಂದ ನಾಯ್ಕ್ ಹೊಸಮಣ್ಣು, ಪ್ರಮುಖರಾದ ವಾರಿಜಾ ವಿ ಶೆಟ್ಟಿ, ಸಂತೋಷ್ ಶೆಟ್ಟಿ ನರ್ಸಪಾಲ್, ಕಿಶನ್ ನಾಯ್ಕ್ ಮಜ್ಜೆ, ರವಿ ಪ್ರಕಾಶ್ ಭಟ್ ವಾದ್ಯಕೋಡಿ, ಸಂದೀಪ್ ಆಚಾರ್ಯ ಹಲೇಜಿ ಮತ್ತು ಭಜನಾ ಮಂಡಳಿಯ ಸದಸ್ಯರು ಹಾಗೂ ಭಕ್ತರು, ಊರವರು ಉಪಸ್ಥಿತರಿದ್ದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಕರಾವಳಿ, ಟಾಪ್ ಸುದ್ದಿಗಳು

ಕುಂದಾಪುರ : ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರಿಗೆ ಶುಭಹಾರೈಸಿದ ಕಾಂಗ್ರೆಸ್ ಹಿರಿಯ ಮುಖಂಡ ಅಶೋಕ್ ಪೂಜಾರಿ ಬೀಜಾಡಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ರಾಜ್ಯದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ – ನೂತನ ಸಿಎಂ ಡಿಕೆಶಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಡಿಕೆ ಶಿವಕುಮಾರ್ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾಜಿ ಸ್ಪೀಕರ್ ಯು.ಟಿ.ಖಾದ‌ರ್

⚠️ Contents are protected on this website.