ಬೆಳ್ತಂಗಡಿ, ಆ. 04 : ಸೀರೋ ಮಲಬಾರ್ ಕೆಥೋಲಿಕ್ ಬೆಳ್ತಂಗಡಿ ಧರ್ಮಪ್ರಾಂತ್ರ್ಯದ ಧರ್ಮಧ್ಯಾಕ್ಷರಾದ ಬಿಷಪ್ ಜೇಮ್ಸ್ ಪಟೇರಿಯಲ್ ಹಾಗೂ ಧರ್ಮಗುರುಗಳು ಇತ್ತೀಚೆಗೆ ರಾಜ್ಯದ ಪ್ರತಿಷ್ಠಿತ ವಾರ್ತಾ ವಾಹಿನಿಗಳಲ್ಲಿ ಒಂದಾದ ಕರ್ನಾಟಕ ಟಿವಿಯವರು ಕರಾವಳಿ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗದ “ಬೆಸ್ಟ್ ಎಂಎಲ್ಎ” ಅವಾರ್ಡ್ ಪಡೆದ ಶಾಸಕರಾದ ಶ್ರೀ ಹರೀಶ್ ಪೂಂಜರವರನ್ನು ನಿವಾಸಕ್ಕೆ ಆಗಮಿಸಿ ಆತ್ಮೀಯವಾಗಿ ಅಭಿನಂದಿಸಿ, ಶುಭ ಹಾರೈಸಿ ಆಶೀರ್ವದಿಸಿದರು.





