Advertisement ಬೆಳ್ತಂಗಡಿ, ಆ. 03 : ತಾಲೂಕಿನಾದ್ಯಂತ ಕಳೆದ 48 ಗಂಟೆಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಕಾರ ಮಳೆಯಿಂದಾಗಿ ಸಾರ್ವಜನಿಕರ ಜನಜೀವನ, ರಸ್ತೆ ಸಂಪರ್ಕ, ಸರ್ಕಾರಿ ಮೂಲಸೌಕರ್ಯ ಹಾಗೂ ಸಾರ್ವಜನಿಕ ಮತ್ತು ಖಾಸಗಿ ಆಸ್ತಿಪಾಸ್ತಿಗಳಿಗೆ ಹಾನಿಯಾಗುತ್ತಿರುವ ಹಿನ್ನೆಲೆಯಲ್ಲಿ, ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಆ. 3ರಂದು ಬೆಳ್ತಂಗಡಿ ತಾಲೂಕು ಪಂಚಾಯತ್ನ ನೇತ್ರಾವತಿ ಸಭಾಂಗಣದಲ್ಲಿ ಅಧಿಕಾರಿಗಳ ತುರ್ತು ಸಭೆ ನಡೆಯಿತು. Advertisement ಮಳೆಯಿಂದ ತಾಲೂಕಿನ ಸದ್ಯದ ಪರಿಸ್ಥಿತಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಶಾಸಕರು, ಶೀಘ್ರವೇ ಸಮಗ್ರ ಪರಿಶೀಲನೆ ನಡೆಸಿ, … Continue reading ಬೆಳ್ತಂಗಡಿ : ರಸ್ತೆ ವಿಚಾರ, ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಲ್ಲಿ ಯಾವುದೇ ರಾಜಿಯಿಲ್ಲ – ಅಧಿಕಾರಿಗಳಿಗೆ ಶಾಸಕ ಹರೀಶ್ ಪೂಂಜಾ ಖಡಕ್ ಸೂಚನೆ
Copy and paste this URL into your WordPress site to embed
Copy and paste this code into your site to embed