ಚಿಕ್ಕಮಗಳೂರು : ವೈದ್ಯರ ನಿರ್ಲಕ್ಷ್ಯಕ್ಕೆ ಯುವತಿ ಬಲಿ – ಆಸ್ಪತ್ರೆ ಮುಂದೆ ಮೃತದೇಹವಿಟ್ಟು ಪ್ರತಿಭಟನೆ

ಚಿಕ್ಕಮಗಳೂರು, ಜ. 20 : ವೈದ್ಯರ ನಿರ್ಲಕ್ಷ್ಯದಿಂದಾಗಿ ಚಿಕಿತ್ಸೆ ಸಿಗದೆ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ರವಿವಾರ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ತಾಲೂಕಿನ ಹೊಸಪೇಟೆ ಗ್ರಾಮದ ಕವಿತಾ (21) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.

Advertisement

ಕಾಫಿ ಹಣ್ಣು ಕೊಯ್ಯುವ ವೇಳೆ ಮರ ಬಿದ್ದು ಗಾಯಗೊಂಡಿದ್ದ ಕವಿತಾರನ್ನು ಆಸ್ಪತ್ರೆಗೆ ಕರೆತಂದಾಗ, ವೈದ್ಯರಿಲ್ಲದೆ, ನರ್ಸ್ ಹಾಗೂ ಕಾಂಪೌಂಡರ್ ಚಿಕಿತ್ಸೆ ನೀಡಿದ್ದಾರೆ ಎನ್ನಲಾಗಿದೆ. ಸ್ಕ್ಯಾನಿಂಗ್ ಅಥವಾ ಎಕ್ಸ್-ರೇ ಮಾಡದೆ ಕೇವಲ ಬ್ಯಾಂಡೇಜ್ ಹಾಕಿ ಶಿವಮೊಗ್ಗಕ್ಕೆ ರೆಫ‌ರ್ ಮಾಡಲಾಗಿತ್ತು. ಆದರೆ ಹೋಗುವ ಮಾರ್ಗಮಧ್ಯೆ ತರೀಕೆರೆ ಬಳಿ ಯುವತಿ ಮೃತಪಟ್ಟಿದ್ದಾರೆ. ಇದರಿಂದ ಆಕ್ರೋಶಗೊಂಡ ಕುಟುಂಬಸ್ಥರು ಜಿಲ್ಲಾ ಸರ್ಜನ್ ಸ್ಥಳಕ್ಕೆ ಬರಬೇಕೆಂದು ಆಗ್ರಹಿಸಿ ಶವದೊಂದಿಗೆ ಆಸ್ಪತ್ರೆ ಮುಂಭಾಗ ಧರಣಿ ನಡೆಸಿದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಕರಾವಳಿ, ಟಾಪ್ ಸುದ್ದಿಗಳು

ಕರಾವಳಿಗೆ ಅಪ್ಪಳಿಸಿದ ಉಷ್ಣ ಅಲೆ – ಮನೆಯಿಂದ ಹೊರ ಬರುವ ಮುನ್ನ ಎಚ್ಚರ ! ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ

ಟಾಪ್ ಸುದ್ದಿಗಳು, ರಾಜ್ಯ / ದೇಶ

ರಾಹುಲ್ ಗಾಂಧಿ ಪೌರತ್ವಕ್ಕೆ ಕಂಟಕ ! ರಾಹುಲ್ ಗಾಂಧಿ ವಿರುದ್ಧ ಕೇಸ್ ದಾಖಲಿಸಲು ಅಲಹಾಬಾದ್ ಹೈಕೋರ್ಟ್ ಆದೇಶ…

ಕರಾವಳಿ, ಟಾಪ್ ಸುದ್ದಿಗಳು

ಕುಂದಾಪುರ : ಕರಾವಳಿ ಭಾಗದಲ್ಲಿ ತಾಪಮಾನ ಏರಿಕೆ – ಮತ್ಸ್ಯಕ್ಷಾಮದ ಭೀತಿ ! ಅವಧಿಗೆ ಮುನ್ನವೇ ಲಂಗರು ಹಾಕುತ್ತಿವೆ ಮೀನುಗಾರಿಕಾ ಬೋಟ್ ಗಳು

⚠️ Contents are protected on this website.