ಉಪ್ಪಿನಂಗಡಿ : ಬೆಳ್ಳಂಬೆಳಗ್ಗೆ ಉಪ್ಪಿನಂಗಡಿ ಪೊಲೀಸರ ಕಾರ್ಯಚರಣೆ – ಈಚರ್ ಲಾರಿಯಲ್ಲಿ  ಹಿಂಸಾತ್ಮಕವಾಗಿ ಜಾನುವಾರು ಸಾಗಾಟ ಪತ್ತೆ

ಉಪ್ಪಿನಂಗಡಿ, ಜೂ. 17 : ಈಚರ್ ಲಾರಿಯಲ್ಲಿ ಅಮಾನುಷವಾಗಿ ಹಾಗೂ ಹಿಂಸಾತ್ಮಕವಾಗಿ 16 ಜಾನುವಾರುಗಳನ್ನು ಸಾಗಿಸುತ್ತಿದ್ದ ಪ್ರಕರಣವನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ ಇಬ್ಬರನ್ನು ಬಂಧಿಸಿರುವ ಘಟನೆ ಇಂದು ಬುಧವಾರ ನಸುಕಿನ ಜಾವ ನಡೆದಿದೆ.

Advertisement



ಹಾಸನ ಕಡೆಯಿಂದ ಮಂಗಳೂರಿನತ್ತ ಸಂಚರಿಸುತ್ತಿದ್ದ ಲಾರಿಯನ್ನು ಬಜರಂಗ ದಳದ ಮಾಹಿತಿಯ ನೆಲೆಯಲ್ಲಿ ನೆಕ್ಕಿಲಾಡಿಯಲ್ಲಿ ಗಸ್ತು ನಿರತ ಪೊಲೀಸರು ತಪಾಸಣೆಗೆ ಒಳಪಡಿಸಿದಾಗ ಅಕ್ರಮ ಸಾಗಾಟದ ಕೃತ್ಯ ಪತ್ತೆಯಾಗಿದೆ.

ಪತ್ತೆ ಕಾರ್ಯದ ವೇಳೆ ಓರ್ವ ಪರಾರಿ ಯಾಗಿದ್ದು, ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಾಯ್ ಫ್ರೆಂಡ್ ಜೊತೆ ಸಲುಗೆಯಿಂದಿದ್ದಳು ಎಂದು ಸ್ನೇಹಿತೆಯ ಖಾಸಗಿ ಫೊಟೋ ವೈರಲ್ – ಶ್ವೇತಾ ಅರೆಸ್ಟ್ !

ಟಾಪ್ ಸುದ್ದಿಗಳು, ತಾಲೂಕು, ಪುತ್ತೂರು

ಪುತ್ತೂರು : ಶಿರಾಡಿ ಘಾಟಿ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ ಮತ್ತು ರೈಲ್ವೇ ಹಳಿ ಅಭಿವೃದ್ಧಿಗೆ ಜಂಟಿ ಸಮೀಕ್ಷೆ – ಕ್ಯಾ. ಚೌಟ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಕೊಳಕೆಯಲ್ಲಿ ಕಾರು – ಸ್ಕೂಟರ್ ಡಿಕ್ಕಿ –
ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು

⚠️ Contents are protected on this website.