ಬೆಳ್ತಂಗಡಿ : ಜೆಸಿಐ ಮಂಜುಶ್ರೀ’ಯ “ಜೆಸಿ ಉತ್ಸವ” ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 2025ರ ಅತಿ ದೊಡ್ಡ ಕ್ರೀಡಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಜೆಸಿ ಉತ್ಸವ ಇದರ ಆಮಂತ್ರಣ ಪತ್ರಿಕೆಯನ್ನು ಶ್ರೀ ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಿಡುಗಡೆ ಮಾಡಲಾಯಿತು.

Advertisement

ಈ ಸಂದರ್ಭದಲ್ಲಿ ಅಧ್ಯಕ್ಷರು ಜೆಸಿ ಆಶಾಲತಾ ಪ್ರಶಾಂತ್, ವಲಯ ಉಪಾಧ್ಯಕ್ಷರು ಜೆಎಫ್ಎಂ ರಂಜಿತ್ ಎಚ್ ಡಿ, ಪೂರ್ವ ಅಧ್ಯಕ್ಷರು ಜೆಸಿ ಸುಭಾಷ್ಚಂದ್ರ ಎಂಪಿ, ಪ್ರಶಾಂತ್ ಲಾಯಿಲ ಸಪ್ತಾಹ ಸಂಯೋಜಕರು ಜೆಸಿ ರಕ್ಷಿತ್ ಅಂಡಿಂಜೆ, ಜೆ ಸಿ ರಜತ್ ಮೋರ್ತಾಜೆ, ಲೇಡಿ ಜೇಸಿ ಸಂಯೋಜಕರು ಜೆಎಫ್ಎಂ ಚಿತ್ರಪ್ರಭ, ಕಾರ್ಯದರ್ಶಿ ಜೆಸಿ ಪ್ರಮೋದ್, ಸದಸ್ಯರು ಸಮನ್ವತ್ ಉಪಸ್ಥಿತರಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.