ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ – ಅಧ್ಯಕ್ಷರಾಗಿ ಜೆಸಿ ಜಿತೇಶ್ ಆಯ್ಕೆ

ಬೆಳ್ತಂಗಡಿ, ಡಿ. 09 : ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 2026 ನೇ ಸಾಲಿನ ಘಟಕದ 49ನೇ ವರ್ಷದ ಅಧ್ಯಕ್ಷರಾಗಿ ತಾಲೂಕಿನ ಹೆಸರಾಂತ  ನೃತ್ಯ ತಂಡ ಬೀಟ್ ರಾಕರ್ಸ್ ನ ಮಾಲಕರಾಗಿರುವ ಜೆಸಿ ಜಿತೇಶ್ ಹಾಗೂ  ಹಲವಾರು ಸಂಘ ಸಂಸ್ಥೆ ಗಳಲ್ಲಿ ತೊಡಗಿಸಿಕೊಂಡಿರುವ  ಜೆಸಿ ರಕ್ಷಿತ್ ಬಂಗೇರ ಅಂಡಿಂಜೆಯವರು ಕಾರ್ಯದರ್ಶಿಯಾಗಿ ಆಯ್ಕೆಗೊಂಡರು.

ಮುಂದಿನ ವರ್ಷದ ಅಧ್ಯಕ್ಷರು ಮತ್ತು ಕಾರ್ಯದರ್ಶಿ ಗಳ ಆಯ್ಕೆ ಯನ್ನು ಘಟಕದ ನಿಕಟ ಪೂರ್ವಧ್ಯಕ್ಷರಾದ ಹಾಗೂ ಅಧ್ಯಕ್ಷರ ಆಯ್ಕೆ ಸಮಿತಿ ಯ ಛೇರ್ಮನ್ ಆಗಿರುವ ಜೆಸಿ ರಂಜಿತ್ ಎಚ್ ಡಿ ಯವರು ನೆರವೇರಿಸಿದರು. ಈ ವರ್ಷದ ಘಟಕದ ಅಧ್ಯಕ್ಷರಾದ ಜೆಸಿ ಆಶಾಲತಾ ಪ್ರಶಾಂತ್ ರವರು ನೂತನ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ಹೆಸರನ್ನು ಘೋಷಿಸಿದರು . ಈ ಸಂದರ್ಭದಲ್ಲಿ ಘಟಕದ ಪೂರ್ವಧ್ಯಕ್ಷರುಗಳಾದ ಸ್ವರೂಪ್ ಶೇಖರ್, ಪ್ರಸಾದ್ ಬಿ ಎಸ್, ಶಂಕರ್ ರಾವ್, ಚಿದಾನಂದ ಇಡ್ಯಾ, ನಾರಾಯಣ ಶೆಟ್ಟಿ, ಪ್ರಶಾಂತ್ ಲಾಯಿಲ, ಕಿರಣ್ ಕುಮಾರ್ ಶೆಟ್ಟಿ, ಸಂತೋಷ ಪಿ ಕೋಟ್ಯಾನ್, ಶ್ರೀನಾಥ್ ಕೆ ಎಮ್, ಕೇಶವ್ ಪೈ ಉಪಸ್ಥಿತರಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಮಡಿಕೇರಿ : ನಾಪತ್ತೆಯಾಗಿದ್ದ ಹಿಂದೂ ತಾಯಿ, ಮಗು – ಕೇರಳದ ಮದರಸವೊಂದರಲ್ಲಿ ಪತ್ತೆ ! ಲವ್ ಜಿಹಾದ್‌ ಆರೋಪ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಾಯ್ ಫ್ರೆಂಡ್ ಜೊತೆ ಸಲುಗೆಯಿಂದಿದ್ದಳು ಎಂದು ಸ್ನೇಹಿತೆಯ ಖಾಸಗಿ ಫೊಟೋ ವೈರಲ್ – ಶ್ವೇತಾ ಅರೆಸ್ಟ್ !

ಟಾಪ್ ಸುದ್ದಿಗಳು, ತಾಲೂಕು, ಪುತ್ತೂರು

ಪುತ್ತೂರು : ಶಿರಾಡಿ ಘಾಟಿ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ ಮತ್ತು ರೈಲ್ವೇ ಹಳಿ ಅಭಿವೃದ್ಧಿಗೆ ಜಂಟಿ ಸಮೀಕ್ಷೆ – ಕ್ಯಾ. ಚೌಟ

⚠️ Contents are protected on this website.