ಬೆಳ್ತಂಗಡಿ : ಸುವರ್ಣಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಇಂದು ಮಾರಿಗುಡಿ ಮೈದಾನದಲ್ಲಿ “ಜೋಡು ಜೀಟಿಗೆ” ನಾಟಕ ಪ್ರದರ್ಶನ

ಬೆಳ್ತಂಗಡಿ, ಫೆ. 20 : ಸುವರ್ಣಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ “ಜೋಡು ಜೀಟಿಗೆ” ಸತ್ಯೋದು ಸಾದಿಗ್‌ಧರ್ಮೊದ ಬೊಲ್ಪು’ ಎಂಬ ತುಳು ಜನಪದ ನಾಟಕ ಫೆ.20ರಂದು ಸಂಜೆ 7ಕ್ಕೆ ಪ್ರದರ್ಶನವಾಗಲಿದೆ ಎಂದು ಪ್ರಕಟಣೆ ಮೂಲಕ ತಿಳಿಸಿದೆ.

Advertisement

ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ ಫೆ. 19ರಂದು ಪ್ರದರ್ಶನಗೊಳ್ಳಬೇಕಿದ್ದ “ಜೋಡು ಜೀಟಿಗೆ” ನಾಟಕವು ತಾಂತ್ರಿಕ ಕಾರಣಗಳಿಂದ ರದ್ದುಗೊಂಡಿತು. ಇಂದು ಸಂಜೆ 07 ಗಂಟೆಗೆ ಸರಿಯಾಗಿ ಮಾರಿಗುಡಿ ಮೈದಾನದಲ್ಲಿ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ – ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಬಸ್ ಪ್ರಯಾಣದ ವೇಳೆ ಮಹಿಳೆಯ ಚಿನ್ನದ ಸರ ಕಳವು – ದೂರು ದಾಖಲು

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : 2017ರ ಲಾಠಿ ಚಾರ್ಜ್ ಪ್ರಕರಣ – ಎಲ್ಲಾ 101 ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ

⚠️ Contents are protected on this website.