ಬೆಳ್ತಂಗಡಿ : ಸುವರ್ಣಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಇಂದು ಮಾರಿಗುಡಿ ಮೈದಾನದಲ್ಲಿ “ಜೋಡು ಜೀಟಿಗೆ” ನಾಟಕ ಪ್ರದರ್ಶನ

ಬೆಳ್ತಂಗಡಿ, ಫೆ. 20 : ಸುವರ್ಣಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ “ಜೋಡು ಜೀಟಿಗೆ” ಸತ್ಯೋದು ಸಾದಿಗ್‌ಧರ್ಮೊದ ಬೊಲ್ಪು’ ಎಂಬ ತುಳು ಜನಪದ ನಾಟಕ ಫೆ.20ರಂದು ಸಂಜೆ 7ಕ್ಕೆ ಪ್ರದರ್ಶನವಾಗಲಿದೆ ಎಂದು ಪ್ರಕಟಣೆ ಮೂಲಕ ತಿಳಿಸಿದೆ.

Advertisement

ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ ಫೆ. 19ರಂದು ಪ್ರದರ್ಶನಗೊಳ್ಳಬೇಕಿದ್ದ “ಜೋಡು ಜೀಟಿಗೆ” ನಾಟಕವು ತಾಂತ್ರಿಕ ಕಾರಣಗಳಿಂದ ರದ್ದುಗೊಂಡಿತು. ಇಂದು ಸಂಜೆ 07 ಗಂಟೆಗೆ ಸರಿಯಾಗಿ ಮಾರಿಗುಡಿ ಮೈದಾನದಲ್ಲಿ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಕರಾವಳಿ, ಟಾಪ್ ಸುದ್ದಿಗಳು

ಉಡುಪಿ : ಆಕಸ್ಮಿಕವಾಗಿ ಬಾವಿಗೆ ಬಿದ್ದ ಪತ್ನಿ, ಪತ್ನಿಯನ್ನು ರಕ್ಷಿಸಲು ಬಾವಿಗೆ ಹಾರಿದ 65 ವಯಸ್ಸಿನ ಪತಿ – ರಕ್ಷಣೆ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಸಿಎಂ ಡಿಕೆ ಶಿವಕುಮಾರ್ ತೆಗೆದುಕೊಂಡ 3 ಮಹತ್ವದ ನಿರ್ಧಾರಗಳು – ಯುವಕರ ಸಂಘಕ್ಕೆ 10 ಲ.ರೂ. ಅನುದಾನ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಕಾನರ್ಪ : ಅಕ್ರಮ ಗೋ ಸಾಗಾಟ – ತಡೆಯಲು ಬಂದ ಸಾರ್ವಜನಿಕರ ಮೇಲೆಯೇ ಪಿಕಪ್ ಹರಿಸಲು ಯತ್ನ !

⚠️ Contents are protected on this website.