ಬೆಳಾಲು : ಕಾಡಂಡ ಬಳಿಯ ಗೇರು ತೋಟದಲ್ಲಿ ಕಾಡುಕೋಣ ಪ್ರತ್ಯಕ್ಷ : ಸ್ಥಳೀಯರಲ್ಲಿ ಆತಂಕ

Advertisement

ಬೆಳಾಲು : ಉಜಿರೆ – ಬೆಳಾಲು-ಬಂದಾರು ಮುಖ್ಯರಸ್ತೆಯ ಬೆಳಾಲು ಗ್ರಾಮ ಕಾಡಂಡ ಬಳಿ ಗೇರು ತೋಟದಲ್ಲಿ ಕಾಡುಕೋಣವೊಂದು ಪ್ರತ್ಯಕ್ಷಗೊಂಡ ಘಟನೆ ನಡೆದಿದೆ. ಹಲವಾರು ತಿಂಗಳುಗಳಿಂದ ಆ ಪ್ರದೇಶದಲ್ಲಿ ಕಾಡುಕೋಣ ತಿರುಗಾಡುತ್ತಿದೆ ಎನ್ನುವ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಅಡಿಕೆ ಇನ್ನಿತರ ಕೃಷಿ, ಕೃಷಿಗೆ ಅಳವಡಿಸಿರುವ ನೀರಾವರಿ ಪೈಪ್ ಗಳಿಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ. ಕೃಷಿಕರು ಕಾಡುಪ್ರಾಣಿಗಳ ಉಪಟಳದಿಂದ ಬೇಸತ್ತು ಹೋಗಿದ್ದಾರೆ. ಈ ಬಗ್ಗೆ ತಕ್ಷಣವೇ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

Advertisement

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ