ಕಲ್ಮಂಜ : ಅಪರಿಚಿತ ವಾಹನದಡಿಗೆ ಬಿದ್ದು ಸಾವನ್ನಪ್ಪಿದ್ದ ನಾಗರಹಾವಿನ ಅಂತ್ಯಸಂಸ್ಕಾರ

ಕಲ್ಮಂಜ : ಕೆಲವು ದಿನಗಳ ಹಿಂದೆ ಗ್ರಾಮದ ಮದಿಮಲ್ ಕಟ್ಟೆ ಎಂಬಲ್ಲಿ ಯಾವುದೋ ಅಪರಿಚಿತ ವಾಹನದ ಅಡಿಗೆ ಬಿದ್ದು ನಾಗರ ಹಾವೊಂದು ಸಾವನ್ನಪ್ಪಿತ್ತು. ನಾಗರ ಹಾವಿನ ಅಂತ್ಯಸಂಸ್ಕಾರವನ್ನು ಸ್ಥಳೀಯ ಸಂಘಟನೆಯ ಯುವಕರು ತಮ್ಮ ಮುತುವರ್ಜಿಯಲ್ಲಿ ನೆರವೇರಿಸಿದ್ದಾರೆ.

Advertisement

ಸಾವನ್ನಪ್ಪಿದ ನಾಗರಹಾವಿನ ಅಂತ್ಯಸಂಸ್ಕಾರವನ್ನು ಮುಂಡ್ರುಪ್ಪಾಡಿ ಶ್ರೀ ಶಶಿಧರ್ ಭಟ್ ಇವರ ಮನೆಯಲ್ಲಿ ವಿಶ್ವ ಹಿಂದೂ ಪರಿಷತ್ ಭಜರಂಗದಳ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಲ್ಮಂಜ, ಸಂಗಮ ಶ್ರೀ ಯುವಕ ಮಂಡಲ ಹಾಗೂ ಊರವರ ಸಹಕಾರದೊಂದಿಗೆ ನಡೆಸಲಾಗಿದೆ. ಈ ಸಂಧರ್ಭದಲ್ಲಿ ಜಗನ್ನಾಥ ಶೆಟ್ಟಿ ಮದಿಮಲ್ ಕಟ್ಟೆ, ಅನಿಲ್ ಗೌಡ ಮದಿಮಲ್ ಕಟ್ಟೆ, ಸಂದೀಪ್ ಎಸ್ ಪರಾರಿಮಜಲು, ಮುರಳಿ ಗೌಡ ಬನದಬೈಲು, ನಯನ್, ರಕ್ಷಿತ್, ಸತ್ಯಪ್ರಸಾದ್ ಸೇರಿದಂತೆ ಮತ್ತಿತ್ತರರು ಉಪಸ್ಥಿತರಿದ್ದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ – ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಬಸ್ ಪ್ರಯಾಣದ ವೇಳೆ ಮಹಿಳೆಯ ಚಿನ್ನದ ಸರ ಕಳವು – ದೂರು ದಾಖಲು

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : 2017ರ ಲಾಠಿ ಚಾರ್ಜ್ ಪ್ರಕರಣ – ಎಲ್ಲಾ 101 ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ

⚠️ Contents are protected on this website.