ಕನ್ಯಾಡಿ : ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದಲ್ಲಿ ಇಂದು “ಮಹಾ ಬ್ರಹ್ಮರಥೋತ್ಸವ”

ಕನ್ಯಾಡಿ, ಮಾ. 27 : ಶ್ರೀ ರಾಮ ಕ್ಷೇತ್ರ ಮಹಸಾಂಸ್ಥಾನದ ಪ್ರತಿಷ್ಠಾ ಜಾತ್ರಾ ಮಹೋತ್ಸವವು ಶ್ರೀ ಶ್ರೀ ಶೀ ಆತ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯಸ್ಮರಣೆಯೊಂದಿಗೆ, ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜರವರ ನೇತೃತ್ವದಲ್ಲಿ ಮಾರ್ಚ್ 20ರಿಂದ ಮೊದಲ್ಗೊಂಡು ಬಹಳ ಭಕ್ತಿ ಭಾವದಿಂದ ನಡೆಯುತ್ತಿದೆ. ಇಂದು ಸಂಜೆ 07 ಗಂಟೆಯಿಂದ ಶ್ರೀ ಕ್ಷೇತ್ರದಲ್ಲಿ ಮಹಾ ಬ್ರಹ್ಮರಥೋತ್ಸವವು ಅತ್ಯಂತ ವಿಜ್ರಂಭಣೆಯಿಂದ ಜರುಗಲಿದೆ

Advertisement

ದಕ್ಷಿಣದ ಅಯೋಧ್ಯೆ ಎಂದೇ ಖ್ಯಾತಿ ಪಡೆದಿರುವ ಶ್ರೀ ರಾಮ ಕ್ಷೇತ್ರ ಮಹಸಾಂಸ್ಥಾನದಲ್ಲಿ ಇಂದು ಸಂಜೆ 07 ಗಂಟೆಯಿಂದ ಶ್ರೀ ಬಲಿ, ಭೂತಬಲಿ, ಶ್ರೀ ದೇವರ ಪಾಲಕಿ ಬಲಿ ಉತ್ಸವ, ಮಹಾಬ್ರಹ್ಮರಥೋತ್ಸವ, ರಥಾರೋಹಣ ಪೂಜೆ ಮಹೋತ್ಸವ, ಅವಭೃತ ಓಕುಳಿ ಮತ್ತು ಕ್ಷೇತ್ರದ ರಕ್ತೇಶ್ವರಿ ಮತ್ತು ಗುಳಿಗ ದೈವಗಳಿಗೆ ನೇಮೋತ್ಸವವು ನಡೆಯಲಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಕರಾವಳಿ, ಟಾಪ್ ಸುದ್ದಿಗಳು

ಕುಂದಾಪುರ : ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರಿಗೆ ಶುಭಹಾರೈಸಿದ ಕಾಂಗ್ರೆಸ್ ಹಿರಿಯ ಮುಖಂಡ ಅಶೋಕ್ ಪೂಜಾರಿ ಬೀಜಾಡಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ರಾಜ್ಯದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ – ನೂತನ ಸಿಎಂ ಡಿಕೆಶಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಡಿಕೆ ಶಿವಕುಮಾರ್ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾಜಿ ಸ್ಪೀಕರ್ ಯು.ಟಿ.ಖಾದ‌ರ್

⚠️ Contents are protected on this website.