ಬಂಟ್ವಾಳ : ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸಾನ್ವಿ.ಕೆ ಚಿನ್ನದ ಪದಕ

ಬಂಟ್ವಾಳ : ಕರ್ನಾಟಕ ಸರಕಾರ ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ 17ರ ವಯೋಮಿತಿಯ ಬಾಲಕಿಯರ ಕರಾಟೆ ಸ್ಪರ್ಧೆಯಲ್ಲಿ ಬಂಟ್ವಾಳ ವಿದ್ಯಾಗಿರಿ ಎಸ್.ವಿ.ಎಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಸಾನ್ವಿ.ಕೆ. ರವರು ಪ್ರಥಮ ಸ್ಥಾನದೊಂದಿಗೆ ಚಿನ್ನಡ ಪದಕ ಗೆದ್ದಿದ್ದಾರೆ.

Advertisement

ಈ ಮೂಲಕ ಉತ್ತರ ಪ್ರದೇಶದಲ್ಲಿ ನಡೆಯುವ ರಾಷ್ರ್ಟಮಟ್ಟದ ಕರಾಟೆ ಸ್ಪರ್ಧೆಗೆ ಸಾನ್ವಿ.ಕೆ ಆಯ್ಕೆಯಾಗಿದ್ದಾರೆ. ಸಾನ್ವಿ.ಕೆ ಅವರು ರಾಜ್ಯ ಗುಪ್ತ ವಾರ್ತಾ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೃಷ್ಣ ಕುಲಾಲ್ ಮತ್ತು ಅಶ್ವಿನಿ ದಂಪತಿ ಪುತ್ರಿಯಾಗಿದ್ದು, ಅಶೋಕ್ ಆಚಾರ್ಯ ಬಂಟ್ವಾಳ ಇವರು ವಿದಾರ್ಥಿನಿಯ ಕರಾಟೆ ಗುರು ಆಗಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಕೃಷಿಕ ಕೃಷ್ಣಪ್ಪ ಕುಲಾಲ್ ಅಂತ್ಯಕ್ರಿಯೆಯಲ್ಲಿ ಪರಿಸರ ಕಾಳಜಿ – ಮೃತ ಪ್ರಕೃತಿ ಪ್ರೀತಿ ಜೀವಂತವಾಗಿರಿಸಲು ಗಿಡ ವಿತರಣೆ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಪ್ರಧಾನಿಯವರ ಪೋಸ್ಟ್‌ಗೆ ನಿರ್ಬಂಧ ವಿವಾದ – ಫೇಸ್‌ಬುಕ್ ವಿರುದ್ಧ ಬಿಜೆಪಿ ಆಕ್ರೋಶ !

⚠️ Contents are protected on this website.