ಸುಳ್ಯ : ಬಾವಿಗೆ ಬಿದ್ದ ಕರುವನ್ನು ರಕ್ಷಿಸಿದ ಅಗ್ನಿಶಾಮಕ ದಳ

ಸೋಣಂಗೇರಿ : ಸೋಣಂಗೇರಿ ಬಸ್ ನಿಲ್ದಾಣದ ಬಳಿ ಇರುವ ಬಾವಿಗೆ ಬಿದ್ದಿದ್ದ ಕರುವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ವರದಿಯಾಗಿದೆ.

Advertisement

ಸೋಣಂಗೇರಿ ನಿವಾಸಿ ಯೋಗಿಶ್ ಎಂಬವರ ಕರು ಬಸ್ ತಂಗುದಾನದ ಬಳಿ ಇರುವ 15 ಅಡಿ ಆಳದ ಬಾವಿಗೆ ಆಕಸ್ಮಿಕವಾಗಿ ಬಿದ್ದಿತ್ತು. ಈ ಬಗ್ಗೆ ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿಯನ್ನು ನೀಡಲಾಗಿತ್ತು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿಗಳು, ಊರವರ ಸಹಕಾರದೊಂದಿಗೆ ಸುರಕ್ಷಿತವಾಗಿ ಮೇಲಕೆತ್ತಿ ರಕ್ಷಣೆ ಮಾಡಿದ್ದಾರೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ಕಿರಣ್ ಕುಮಾರ್. ಎಸ್, ಸಿಬ್ಬಂದಿಯವರಾದ ಮಹಮ್ಮದ್ ರಫೀಕ್, ಚಂದ್ರಶೇಖರ ನಾಯಕ, ಸಂಜೀವ ಗೌಡ, ಹರ್ಷವರ್ಧನ, ಮೋಹನ್ ಬಾಬು, ಹೊನ್ನಪ್ಪ ಭಾಗವಹಿಸಿದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಕೃಷಿಕ ಕೃಷ್ಣಪ್ಪ ಕುಲಾಲ್ ಅಂತ್ಯಕ್ರಿಯೆಯಲ್ಲಿ ಪರಿಸರ ಕಾಳಜಿ – ಮೃತ ಪ್ರಕೃತಿ ಪ್ರೀತಿ ಜೀವಂತವಾಗಿರಿಸಲು ಗಿಡ ವಿತರಣೆ !

⚠️ Contents are protected on this website.