ಸುಳ್ಯ : ಬಾವಿಗೆ ಬಿದ್ದ ಕರುವನ್ನು ರಕ್ಷಿಸಿದ ಅಗ್ನಿಶಾಮಕ ದಳ

ಸೋಣಂಗೇರಿ : ಸೋಣಂಗೇರಿ ಬಸ್ ನಿಲ್ದಾಣದ ಬಳಿ ಇರುವ ಬಾವಿಗೆ ಬಿದ್ದಿದ್ದ ಕರುವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ವರದಿಯಾಗಿದೆ.

Advertisement

ಸೋಣಂಗೇರಿ ನಿವಾಸಿ ಯೋಗಿಶ್ ಎಂಬವರ ಕರು ಬಸ್ ತಂಗುದಾನದ ಬಳಿ ಇರುವ 15 ಅಡಿ ಆಳದ ಬಾವಿಗೆ ಆಕಸ್ಮಿಕವಾಗಿ ಬಿದ್ದಿತ್ತು. ಈ ಬಗ್ಗೆ ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿಯನ್ನು ನೀಡಲಾಗಿತ್ತು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿಗಳು, ಊರವರ ಸಹಕಾರದೊಂದಿಗೆ ಸುರಕ್ಷಿತವಾಗಿ ಮೇಲಕೆತ್ತಿ ರಕ್ಷಣೆ ಮಾಡಿದ್ದಾರೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ಕಿರಣ್ ಕುಮಾರ್. ಎಸ್, ಸಿಬ್ಬಂದಿಯವರಾದ ಮಹಮ್ಮದ್ ರಫೀಕ್, ಚಂದ್ರಶೇಖರ ನಾಯಕ, ಸಂಜೀವ ಗೌಡ, ಹರ್ಷವರ್ಧನ, ಮೋಹನ್ ಬಾಬು, ಹೊನ್ನಪ್ಪ ಭಾಗವಹಿಸಿದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ – ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಬಸ್ ಪ್ರಯಾಣದ ವೇಳೆ ಮಹಿಳೆಯ ಚಿನ್ನದ ಸರ ಕಳವು – ದೂರು ದಾಖಲು

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : 2017ರ ಲಾಠಿ ಚಾರ್ಜ್ ಪ್ರಕರಣ – ಎಲ್ಲಾ 101 ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ

⚠️ Contents are protected on this website.