ಕಾಸರಗೋಡು : ಎನ್. ಡಿ. ಎ ಅಭ್ಯರ್ಥಿ ಕೆ. ಸುರೇಂದ್ರನ್ ಪರ ಗೋಡೆ ಬರಹ ಪ್ರಚಾರಕ್ಕೆ ಚಾಲನೆ

ಕಾಸರಗೋಡು, ಮಾ. 19 : ಮಂಜೇಶ್ವರ ಎನ್. ಡಿ. ಎ ಅಭ್ಯರ್ಥಿ ಕೆ. ಸುರೇಂದ್ರನ್ ಪರ ಗೋಡೆ ಬರಹ ಪ್ರಚಾರಕ್ಕೆ ಕುಂಬಳೆಯಲ್ಲಿ ಕೇಂದ್ರ ಸಹಾಯಕ ಸಚಿವ ಚಿತ್ರ ನಟ ಸುರೇಶ್ ಗೋಪಿ ಚಾಲನೆ ನೀಡಿದರು.

ಮಂಜೇಶ್ವರ ಮಂಡಲ ಎನ್. ಡಿ. ಅಭ್ಯರ್ಥಿ ಕೆ. ಸುರೇಂದ್ರನ್, ಬಿಜೆಪಿ ಜಿಲ್ಲಾಧ್ಯಕ್ಷೆ ಎಂ. ಎಲ್. ಅಶ್ವಿನಿ, ಮಂಜೇಶ್ವರ ಎನ್. ಡಿ. ಎ ಸಂಚಾಲಕ ವಿಜಯ ಕುಮಾರ್ ರೈ, ಹಿರಿಯ ನಾಯಕ ವಿ. ರವೀಂದ್ರನ್, ಸುರೇಶ್ ಕುಮಾರ್ ಶೆಟ್ಟಿ, ಕುಂಬಳೆ ಮಂಡಲಾಧ್ಯಕ್ಷ ಸುನಿಲ್ ಅನಂತಪುರ ಸೇರಿದಂತೆ ಪ್ರಮುಖ ಕಾರ್ಯಕರ್ತರು ಪಾಲ್ಗೊಂಡಿದ್ದರು.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಕರಾವಳಿ, ಟಾಪ್ ಸುದ್ದಿಗಳು

ಕುಂದಾಪುರ : ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರಿಗೆ ಶುಭಹಾರೈಸಿದ ಕಾಂಗ್ರೆಸ್ ಹಿರಿಯ ಮುಖಂಡ ಅಶೋಕ್ ಪೂಜಾರಿ ಬೀಜಾಡಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ರಾಜ್ಯದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ – ನೂತನ ಸಿಎಂ ಡಿಕೆಶಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಡಿಕೆ ಶಿವಕುಮಾರ್ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾಜಿ ಸ್ಪೀಕರ್ ಯು.ಟಿ.ಖಾದ‌ರ್

⚠️ Contents are protected on this website.