ಮಂಗಳೂರು : ಶ್ರೀ ವಾಜಂಗಳಾಯ ದೈವಸ್ಥಾನ ಕುಡೇಲಿನಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

Advertisement

ಮಂಗಳೂರು, ಫೆ. 12 : ಮಂಜೇಶ್ವರದ ಕಾರಣಿಕ ಕ್ಷೇತ್ರ ಕುಡೇಲಿನಲ್ಲಿ ಪತ್ರೀ ವರ್ಷದಂತೆ ಈ ಬಾರಿಯೂ ಕೂಡ ನೇಮೋತ್ಸವಕ್ಕೆ ದಿನಾಂಕ ನಿಗದಿಯಾಗಿದ್ದು, ಈಗಾಗಲೇ ಪೂರ್ವ ಸಿದ್ಧತೆಗಳು ನಡೆಯುತ್ತಿದೆ. ಫೆ.13 ಮತ್ತು 14ರಂದು ವಾರ್ಷಿಕ ನೇಮೋತ್ಸವ ವಿಜೃಂಭಣೆಯಿಂದ ನಡೆಯಲಿದೆ.

Advertisement

ಫೆ.13ರಂದು ನೇಮೋತ್ಸವದ ಚಪ್ಪರ ಏರಿಸುವುದು.ಬಳಿಕ ಶ್ರೀ ಕ್ಷೇತ್ರದ ತಂತ್ರಿಗಳಿಂದ ಶ್ರೀ ನಾಗದೇವರಿಗೆ ಆಶ್ಲೇಷಾ ಪೂಜೆ ಪಂಚಾಮೃತ ಅಭಿಷೇಕ, ನಾಗತಂಬಿಲ ಸೇವೆ, ದೈವಗಳಿಗೆ ಹೂವಿನ ಪೂಜೆ ಸತ್ಯನಾರಾಯಣ ಪೂಜೆ ನಡೆಯಲಿದೆ ಮತ್ತು ಅದೇ ದಿನ ಸಂಜೆ ಶ್ರೀ ದೈವಗಳ ಭಂಡಾರ ದೈವಸ್ಥಾನದಿಂದ ಹೊರಟು, ಭಂಡಾರ ಏರುವುದು. ರಾತ್ರಿ 8 ಗಂಟೆಗೆ ಮಹಿಷಂದಾಯ ದೈವದ ನೇಮ ನಂತರ ಅನ್ನಸಂತರ್ಪಣೆ ರಾತ್ರಿ 10 ಗಂಟೆಗೆ ವಾಜಂಗಳಾಯ ಮತ್ತು ಬಂಟ ದೈವದ ನೇಮ ನಂತರ ಅಣ್ಣಪ್ಪ ಪಂಜುರ್ಲಿ ದೈವದ ನೇಮೋತ್ಸವ ನಡೆಯಲಿದೆ.

Advertisement

ಫೆ.14ರ ಶನಿವಾರ ರಾತ್ರಿ ಕಲ್ಲುರ್ಟಿ ಪಂಜುರ್ಲಿ ದೈವದ ಕೋಲ – ನಂತರ ಅನ್ನಸಂತರ್ಪಣೆ ಬಳಿಕ ಕೊರತಿ ಕೋಲ – ಗುಳಿಗ ದೈವಕ್ಕೆ ಕೆಂಡ ಸೇವೆ ನಡೆಯಲಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ