ಗುರುವಾಯನಕೆರೆ : ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಗುರುವಾಯನಕೆರೆ ಪ್ರಧಾನ ಕಾರ್ಯದರ್ಶಿಯಾಗಿ ಸುಧೀರ್ ಕೆ ಎನ್ ಆಯ್ಕೆ

ಗುರುವಾಯನಕೆರೆ, ಫೆ. 17 : ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಗುರುವಾಯನಕೆರೆ ಇದರ ಪ್ರಧಾನ ಕಾರ್ಯದರ್ಶಿಯಾಗಿ ಸುಧೀರ್ ಕೆ ಎನ್ ಆಯ್ಕೆಯಾಗಿದ್ದಾರೆ.

Advertisement

ಇವರು ಬೆಳ್ತಂಗಡಿ ವಾಣಿ ಪದವಿಪೂರ್ವ ಕಾಲೇಜಿನ ಗಣಕ ವಿಜ್ಞಾನ ವಿಭಾಗ ಮುಖ್ಯಸ್ಥರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜಾರಿಂದ ಅರ್ಹ ಫಲಾನುಭವಿಗಳಿಗೆ 94 ಸಿ ಹಕ್ಕುಪತ್ರ  ವಿತರಣೆ – ಲಂಚ ನೀಡಿದ್ದರೆ ಹಣ ವಾಪಸ್ ಕೊಡುತ್ತೇನೆಂದ ಶಾಸಕರು !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಶಿಶಿಲ : ಸರ್ವೇ ನಂ.309ರ ಕೃಷಿ ಭೂಮಿ ಸಮಸ್ಯೆಯ ಕುರಿತು ಜಿಲ್ಲಾಧಿಕಾರಿ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳೊಂದಿಗೆ ಚರ್ಚೆ – ಶಾಸಕ ಹರೀಶ್ ಪೂಂಜ

ಟಾಪ್ ಸುದ್ದಿಗಳು, ರಾಜ್ಯ / ದೇಶ

ತಮಿಳುನಾಡು : 14 ವರ್ಷದ ಬಾಲಕಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ – 43 ವರ್ಷದ ಕಾರು ಚಾಲಕನ ಬಂಧನ !

⚠️ Contents are protected on this website.