ಕುಂದಾಪುರ : ಖಾಸಗಿ ಬಸ್ ಗೆ ಬೈಕ್ ಢಿಕ್ಕಿ – ಸವಾರ ದಾರುಣ ಸಾವು

ಕುಂದಾಪುರ, ಜ. 24 : ತಾಲೂಕಿನ ಶೆಟ್ರಕಟ್ಟೆಯಲ್ಲಿ ಶನಿವಾರ(ಜ24)ಮತ್ತೊಂದು ಅಪಘಾತ ಸಂಭವಿಸಿದ್ದು ಬೈಕ್ ಸವಾರ ದಾರುಣವಾಗಿ ಸಾವನ್ನಪ್ಪಿದ್ದಾನೆ.

Advertisement

ತಿರುವಿನಲ್ಲಿ ಬಸ್ಸನ್ನು ಓವರ್ ಟೇಕ್ ಮಾಡಿಕೊಂಡು ಹೋಗುವಾಗ ಎದುರಿನಿಂದ ಬರುತ್ತಿದ್ದ ಖಾಸಗಿ ಬಸ್ ಗೆ ಬೈಕ್ ಢಿಕ್ಕಿಯಾದ ಪರಿಣಾಮ ಸವಾರ ಸೌಕೂರು ನಿವಾಸಿ ವಿಜಯ್ (25) ಮೃತಪಟ್ಟಿದ್ದಾನೆ. ವಿಜಯ್ ಗುಲ್ವಾಡಿ ಗ್ರಾಮದ ಸೌಕೂರು ನಿವಾಸಿಯಾಗಿದ್ದು, ತ್ರಾಸಿಯಲ್ಲಿ ಫಾಸ್ಟ್ ಫುಡ್ ಅಂಗಡಿ ನಡೆಸುತ್ತಿದ್ದರು ಎನ್ನಲಾಗಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಕರಾವಳಿ, ಟಾಪ್ ಸುದ್ದಿಗಳು

ಕುಂದಾಪುರ : ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರಿಗೆ ಶುಭಹಾರೈಸಿದ ಕಾಂಗ್ರೆಸ್ ಹಿರಿಯ ಮುಖಂಡ ಅಶೋಕ್ ಪೂಜಾರಿ ಬೀಜಾಡಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ರಾಜ್ಯದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ – ನೂತನ ಸಿಎಂ ಡಿಕೆಶಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಡಿಕೆ ಶಿವಕುಮಾರ್ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾಜಿ ಸ್ಪೀಕರ್ ಯು.ಟಿ.ಖಾದ‌ರ್

⚠️ Contents are protected on this website.