ಕುಂದಾಪುರ : ಖಾಸಗಿ ಬಸ್ ಗೆ ಬೈಕ್ ಢಿಕ್ಕಿ – ಸವಾರ ದಾರುಣ ಸಾವು

ಕುಂದಾಪುರ, ಜ. 24 : ತಾಲೂಕಿನ ಶೆಟ್ರಕಟ್ಟೆಯಲ್ಲಿ ಶನಿವಾರ(ಜ24)ಮತ್ತೊಂದು ಅಪಘಾತ ಸಂಭವಿಸಿದ್ದು ಬೈಕ್ ಸವಾರ ದಾರುಣವಾಗಿ ಸಾವನ್ನಪ್ಪಿದ್ದಾನೆ.

Advertisement

ತಿರುವಿನಲ್ಲಿ ಬಸ್ಸನ್ನು ಓವರ್ ಟೇಕ್ ಮಾಡಿಕೊಂಡು ಹೋಗುವಾಗ ಎದುರಿನಿಂದ ಬರುತ್ತಿದ್ದ ಖಾಸಗಿ ಬಸ್ ಗೆ ಬೈಕ್ ಢಿಕ್ಕಿಯಾದ ಪರಿಣಾಮ ಸವಾರ ಸೌಕೂರು ನಿವಾಸಿ ವಿಜಯ್ (25) ಮೃತಪಟ್ಟಿದ್ದಾನೆ. ವಿಜಯ್ ಗುಲ್ವಾಡಿ ಗ್ರಾಮದ ಸೌಕೂರು ನಿವಾಸಿಯಾಗಿದ್ದು, ತ್ರಾಸಿಯಲ್ಲಿ ಫಾಸ್ಟ್ ಫುಡ್ ಅಂಗಡಿ ನಡೆಸುತ್ತಿದ್ದರು ಎನ್ನಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : ಖಾಸಗಿ ಬಸ್ – ಬೈಕ್ ಮಧ್ಯೆ ಅಪಘಾತ; ಪತಿ ಸಾವು, ಪತ್ನಿಗೆ ಗಂಭೀರ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

⚠️ Contents are protected on this website.