ಕುಂದಾಪುರ : ಆಯಿಲ್ ಮಿಲ್ ನಲ್ಲಿ ಬೆಂಕಿ ಅವಘಡ – ಅಪಾರ ನಷ್ಟ

ಕುಂದಾಪುರ, ಜ. 01 : ಆಯಿಲ್ ಮಿಲ್ ನಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಅಪಾರ ನಷ್ಟವುಂಟಾದ ಘಟನೆ ತಾಲೂಕಿನ ಸಿದ್ದಾಪುರದ ಜನ್ಸಾಲೆ ಎಂಬಲ್ಲಿ ನಡೆದಿದೆ.

Advertisement

ಬುಧವಾರ ತಡರಾತ್ರಿ ಶ್ರೀ ಮಧುಮಾಯ ಆಯಿಲ್ಸ್(ಮಧು) ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಕೂಡಲೇ ಕುಂದಾಪುರ, ಬೈಂದೂರು ಹಾಗೂ ಹೊಸಂಗಡಿ ಕೆಪಿಟಿಸಿಎಲ್ ನಿಂದ ತಲಾ ಒಂದೊಂದು ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು ಸ್ಥಳೀಯರ ಸಹಕಾರದಲ್ಲಿ ರಾತ್ರಿಯಿಂದ ಬೆಳಗ್ಗೆ 9ರ ವರೆಗೆ ಬೆಂಕಿ ನಂದಿಸುವ ಕಾರ್ಯಾಚರಣೆ ತೊಡಗಿಸಿಕೊಂಡಿದ್ದಾರೆ. ತೆಂಗಿನೆಣ್ಣೆ ಆದ ಕಾರಣ ಬೆಂಕಿಯ ತೀವೃತೆ ಹೆಚ್ಚಾಗಿತ್ತು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಕರಾವಳಿ, ಟಾಪ್ ಸುದ್ದಿಗಳು

ಕುಂದಾಪುರ : ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರಿಗೆ ಶುಭಹಾರೈಸಿದ ಕಾಂಗ್ರೆಸ್ ಹಿರಿಯ ಮುಖಂಡ ಅಶೋಕ್ ಪೂಜಾರಿ ಬೀಜಾಡಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ರಾಜ್ಯದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ – ನೂತನ ಸಿಎಂ ಡಿಕೆಶಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಡಿಕೆ ಶಿವಕುಮಾರ್ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾಜಿ ಸ್ಪೀಕರ್ ಯು.ಟಿ.ಖಾದ‌ರ್

⚠️ Contents are protected on this website.