ಕುಪ್ಪೆಟ್ಟಿ : ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದಲ್ಲಿ ಮಹಾಚಂಡಿಕಾ ಯಾಗ ಹಾಗೂ 108 ತೆಂಗಿನಕಾಯಿ ಗಣಯಾಗ ಸಂಪನ್ನ- ಕಿರಣ್ ಚಂದ್ರ ಪುಷ್ಪಗಿರಿ ಪ್ರಾಯೋಜಕತ್ವದಲ್ಲಿ ಸಂಜೆ “ಶ್ರೀ ದೇವಿ ಮಹಾತ್ಮೆ” ಯಕ್ಷಗಾನ

ಕುಪ್ಪೆಟ್ಟಿ ಡಿ.08 : ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪು ಹಾಗೂ ಶ್ರೀ ದುರ್ಗಾಗಣಪತಿ ಸಭಾಭವನವ ಲೋಕಾರ್ಪಣೆಯಂಗವಾಗಿ ಇಂದು ಮಹಾಚಂಡಿಕಾ ಯಾಗ ಹಾಗೂ 108 ತೆಂಗಿನಕಾಯಿ ಗಣಯಾಗ ಸಂಪನ್ನಗೊಂಡಿತು.

Advertisement

ಇಂದು ಮುಂಜಾನೆಯಿಂದ ಅರ್ಧ ಏಕಾಹ ಭಜನೆ ಆರಂಭಗೊಂಡಿದ್ದು, ಸಂಜೆ ಸೂರ್ಯಾಸ್ತದವರೆಗೆ ನಡೆಯಲಿದೆ. ಅದೇ ರೀತಿಯಲ್ಲಿ ಇಂದು ನಡೆದಂತಹ ಮಹಾ ಚಂಡಿಕಾ ಯಾಗ ಹಾಗೂ 108 ತೆಂಗಿನಕಾಯಿ ಗಣಯಾಗದ ಪೂರ್ಣಾಹುತಿ ನಡೆಯಿತು.

ಧಾರ್ಮಿಕ ಮುಖಂಡರಾದ ಕಿರಣ್ ಚಂದ್ರ ಡಿ. ಪುಷ್ಪಗಿರಿ ಇವರ ಮಾತೃ ಶ್ರೀ ಗಳಾದ ಶ್ರೀ ದೇವಿ ಪುಷ್ಪಗಿರಿ ಇವರ ಸ್ಮರಣಾರ್ಥ ಸಂಜೆ ಗಂಟೆ ೬ : ೩೦ರಿಂದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ, ನಾಗವೃಜ ಕ್ಷೇತ್ರ ಪಾವಂಜೆ ಅವರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಸೇವೆ ನಡೆಯಲಿದೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಮಡಿಕೇರಿ : ನಾಪತ್ತೆಯಾಗಿದ್ದ ಹಿಂದೂ ತಾಯಿ, ಮಗು – ಕೇರಳದ ಮದರಸವೊಂದರಲ್ಲಿ ಪತ್ತೆ ! ಲವ್ ಜಿಹಾದ್‌ ಆರೋಪ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಾಯ್ ಫ್ರೆಂಡ್ ಜೊತೆ ಸಲುಗೆಯಿಂದಿದ್ದಳು ಎಂದು ಸ್ನೇಹಿತೆಯ ಖಾಸಗಿ ಫೊಟೋ ವೈರಲ್ – ಶ್ವೇತಾ ಅರೆಸ್ಟ್ !

ಟಾಪ್ ಸುದ್ದಿಗಳು, ತಾಲೂಕು, ಪುತ್ತೂರು

ಪುತ್ತೂರು : ಶಿರಾಡಿ ಘಾಟಿ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ ಮತ್ತು ರೈಲ್ವೇ ಹಳಿ ಅಭಿವೃದ್ಧಿಗೆ ಜಂಟಿ ಸಮೀಕ್ಷೆ – ಕ್ಯಾ. ಚೌಟ

⚠️ Contents are protected on this website.