ಕುಪ್ಪೆಟ್ಟಿ : ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದಲ್ಲಿ ಮಹಾಚಂಡಿಕಾ ಯಾಗ ಹಾಗೂ 108 ತೆಂಗಿನಕಾಯಿ ಗಣಯಾಗ ಸಂಪನ್ನ- ಕಿರಣ್ ಚಂದ್ರ ಪುಷ್ಪಗಿರಿ ಪ್ರಾಯೋಜಕತ್ವದಲ್ಲಿ ಸಂಜೆ “ಶ್ರೀ ದೇವಿ ಮಹಾತ್ಮೆ” ಯಕ್ಷಗಾನ

ಕುಪ್ಪೆಟ್ಟಿ ಡಿ.08 : ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪು ಹಾಗೂ ಶ್ರೀ ದುರ್ಗಾಗಣಪತಿ ಸಭಾಭವನವ ಲೋಕಾರ್ಪಣೆಯಂಗವಾಗಿ ಇಂದು ಮಹಾಚಂಡಿಕಾ ಯಾಗ ಹಾಗೂ 108 ತೆಂಗಿನಕಾಯಿ ಗಣಯಾಗ ಸಂಪನ್ನಗೊಂಡಿತು.

Advertisement

ಇಂದು ಮುಂಜಾನೆಯಿಂದ ಅರ್ಧ ಏಕಾಹ ಭಜನೆ ಆರಂಭಗೊಂಡಿದ್ದು, ಸಂಜೆ ಸೂರ್ಯಾಸ್ತದವರೆಗೆ ನಡೆಯಲಿದೆ. ಅದೇ ರೀತಿಯಲ್ಲಿ ಇಂದು ನಡೆದಂತಹ ಮಹಾ ಚಂಡಿಕಾ ಯಾಗ ಹಾಗೂ 108 ತೆಂಗಿನಕಾಯಿ ಗಣಯಾಗದ ಪೂರ್ಣಾಹುತಿ ನಡೆಯಿತು.

Advertisement

ಧಾರ್ಮಿಕ ಮುಖಂಡರಾದ ಕಿರಣ್ ಚಂದ್ರ ಡಿ. ಪುಷ್ಪಗಿರಿ ಇವರ ಮಾತೃ ಶ್ರೀ ಗಳಾದ ಶ್ರೀ ದೇವಿ ಪುಷ್ಪಗಿರಿ ಇವರ ಸ್ಮರಣಾರ್ಥ ಸಂಜೆ ಗಂಟೆ ೬ : ೩೦ರಿಂದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ, ನಾಗವೃಜ ಕ್ಷೇತ್ರ ಪಾವಂಜೆ ಅವರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಸೇವೆ ನಡೆಯಲಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಪುತ್ತೂರು, ಬೆಳ್ತಂಗಡಿ, ಸುಳ್ಯ  ಕಡಬ  ತಾಲೂಕಿನ ಎಲ್ಲಾ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಸಾಲ ವಸೂಲಿಗೆ ಆರ್‌ಬಿಐ ಹೊಸ ರೂಲ್ಸ್ – ರಿಕವರಿ ಏಜೆಂಟ್‌ಗಳು ಬೇಕಾಬಿಟ್ಟಿ ಸಾಲಗಾರರ ಮನೆಗೆ ಬರುವಂತಿಲ್ಲ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ವರ್ಕ್ ಫ್ರಂ ಹೋಮ್ ಹೆಸರಿನಲ್ಲಿ ಲಕ್ಷ ಲಕ್ಷ ಹಣ ಪಡೆದು ವಂಚನೆ – ಸಾಮಾಜಿಕ ಜಾಲತಾಣದ ಜಾಹೀರಾತು ನಂಬುವ ಮುನ್ನ ಎಚ್ಚರ !

⚠️ Contents are protected on this website.