ಮೂಡುಬಿದಿರೆ : ಮದುವೆಗೆ ತೆರಳಿ ವಾಪಸ್ಸಾಗುತ್ತಿದ್ದ ಬಸ್ ನೊಳಗಡೆ ಬೃಹತ್ ಹೆಬ್ಬಾವು ಪ್ರತ್ಯಕ್ಷ !

ಮೂಡುಬಿದಿರೆ, ಡಿ. 03 : ಮದುವೆ ಬೆಂಗಾವಲು ಬಸ್ ನೊಳಗಡೆ ಬೃಹತ್ ಹೆಬ್ಬಾವೊಂದು ಪ್ರತ್ಯಕ್ಷವಾಗಿರುವ ಘಟನೆಯೊಂದು ವರದಿಯಾಗಿದೆ. ಹೆಬ್ಬಾವನ್ನು ಉರಗರಕ್ಷಕ ಸುರಕ್ಷಿತವಾಗಿ ಅರಣ್ಯಕ್ಕೆ ಸ್ಥಳಾಂತರಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Advertisement

ಜೈನ್ ಪೇಟೆಯ ಹೋಟೆಲ್ ವೊಂದರ ಬಳಿ ಕಾಫಿ ವಿರಾಮಕ್ಕಾಗಿ ಬಸ್ ನಿಲ್ಲಿಸಲಾಗಿತ್ತು. ಪ್ರಯಾಣಿಕರು ಇಳಿದು ಹೋದ ಬಳಿಕ ಚಾಲಕ ಬಸ್ ನೊಳಗಡೆ ಪರಿಶೀಲನೆ ನಡೆಸುತ್ತಿದ್ದ ವೇಳೆ ಹೆಬ್ಬಾವು ಸದ್ದಿಲ್ಲದ್ದೆ ಆರಾಮವಾಗಿ ಮಲಗಿರುವುದನ್ನು ಗಮನಿಸಿದ್ದಾರೆ. ತಕ್ಷಣವೇ ಉರಗ ರಕ್ಷಕ ದಿನೇಶ್ ಎಂಬವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ದಿನೇಶ್ ಹೆಬ್ಬಾವನ್ನು ಹಿಡಿದು, ಸುರಕ್ಷಿತ ಸ್ಥಳದಲ್ಲಿ ಬಿಟ್ಟಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.