ಮೂಡುಬಿದಿರೆ : ಮದುವೆಗೆ ತೆರಳಿ ವಾಪಸ್ಸಾಗುತ್ತಿದ್ದ ಬಸ್ ನೊಳಗಡೆ ಬೃಹತ್ ಹೆಬ್ಬಾವು ಪ್ರತ್ಯಕ್ಷ !

ಮೂಡುಬಿದಿರೆ, ಡಿ. 03 : ಮದುವೆ ಬೆಂಗಾವಲು ಬಸ್ ನೊಳಗಡೆ ಬೃಹತ್ ಹೆಬ್ಬಾವೊಂದು ಪ್ರತ್ಯಕ್ಷವಾಗಿರುವ ಘಟನೆಯೊಂದು ವರದಿಯಾಗಿದೆ. ಹೆಬ್ಬಾವನ್ನು ಉರಗರಕ್ಷಕ ಸುರಕ್ಷಿತವಾಗಿ ಅರಣ್ಯಕ್ಕೆ ಸ್ಥಳಾಂತರಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Advertisement

ಜೈನ್ ಪೇಟೆಯ ಹೋಟೆಲ್ ವೊಂದರ ಬಳಿ ಕಾಫಿ ವಿರಾಮಕ್ಕಾಗಿ ಬಸ್ ನಿಲ್ಲಿಸಲಾಗಿತ್ತು. ಪ್ರಯಾಣಿಕರು ಇಳಿದು ಹೋದ ಬಳಿಕ ಚಾಲಕ ಬಸ್ ನೊಳಗಡೆ ಪರಿಶೀಲನೆ ನಡೆಸುತ್ತಿದ್ದ ವೇಳೆ ಹೆಬ್ಬಾವು ಸದ್ದಿಲ್ಲದ್ದೆ ಆರಾಮವಾಗಿ ಮಲಗಿರುವುದನ್ನು ಗಮನಿಸಿದ್ದಾರೆ. ತಕ್ಷಣವೇ ಉರಗ ರಕ್ಷಕ ದಿನೇಶ್ ಎಂಬವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ದಿನೇಶ್ ಹೆಬ್ಬಾವನ್ನು ಹಿಡಿದು, ಸುರಕ್ಷಿತ ಸ್ಥಳದಲ್ಲಿ ಬಿಟ್ಟಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಡಿಕೆ ಶಿವಕುಮಾರ್ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾಜಿ ಸ್ಪೀಕರ್ ಯು.ಟಿ.ಖಾದ‌ರ್

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕರ್ನಾಟಕದ 24ನೇ ಸಿಎಂ ಆಗಿ ಡಿಕೆಶಿ ಪ್ರಮಾಣ ವಚನ –  ನೊಣವಿನ ಕೆರೆ ಅಜ್ಜಯ್ಯನ ಹೆಸರಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕೊರಂಜ ಮತ್ತು ಮಚ್ಚಿನ ಶಾಲೆಗಳು ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಪರಿವರ್ತನೆ – ಶಾಸಕ ಹರೀಶ್ ಪೂಂಜಾ

⚠️ Contents are protected on this website.