ಮೂಡುಬಿದಿರೆ : ಮದುವೆಗೆ ತೆರಳಿ ವಾಪಸ್ಸಾಗುತ್ತಿದ್ದ ಬಸ್ ನೊಳಗಡೆ ಬೃಹತ್ ಹೆಬ್ಬಾವು ಪ್ರತ್ಯಕ್ಷ !

ಮೂಡುಬಿದಿರೆ, ಡಿ. 03 : ಮದುವೆ ಬೆಂಗಾವಲು ಬಸ್ ನೊಳಗಡೆ ಬೃಹತ್ ಹೆಬ್ಬಾವೊಂದು ಪ್ರತ್ಯಕ್ಷವಾಗಿರುವ ಘಟನೆಯೊಂದು ವರದಿಯಾಗಿದೆ. ಹೆಬ್ಬಾವನ್ನು ಉರಗರಕ್ಷಕ ಸುರಕ್ಷಿತವಾಗಿ ಅರಣ್ಯಕ್ಕೆ ಸ್ಥಳಾಂತರಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Advertisement

ಜೈನ್ ಪೇಟೆಯ ಹೋಟೆಲ್ ವೊಂದರ ಬಳಿ ಕಾಫಿ ವಿರಾಮಕ್ಕಾಗಿ ಬಸ್ ನಿಲ್ಲಿಸಲಾಗಿತ್ತು. ಪ್ರಯಾಣಿಕರು ಇಳಿದು ಹೋದ ಬಳಿಕ ಚಾಲಕ ಬಸ್ ನೊಳಗಡೆ ಪರಿಶೀಲನೆ ನಡೆಸುತ್ತಿದ್ದ ವೇಳೆ ಹೆಬ್ಬಾವು ಸದ್ದಿಲ್ಲದ್ದೆ ಆರಾಮವಾಗಿ ಮಲಗಿರುವುದನ್ನು ಗಮನಿಸಿದ್ದಾರೆ. ತಕ್ಷಣವೇ ಉರಗ ರಕ್ಷಕ ದಿನೇಶ್ ಎಂಬವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ದಿನೇಶ್ ಹೆಬ್ಬಾವನ್ನು ಹಿಡಿದು, ಸುರಕ್ಷಿತ ಸ್ಥಳದಲ್ಲಿ ಬಿಟ್ಟಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಕೃಷಿಕ ಕೃಷ್ಣಪ್ಪ ಕುಲಾಲ್ ಅಂತ್ಯಕ್ರಿಯೆಯಲ್ಲಿ ಪರಿಸರ ಕಾಳಜಿ – ಮೃತ ಪ್ರಕೃತಿ ಪ್ರೀತಿ ಜೀವಂತವಾಗಿರಿಸಲು ಗಿಡ ವಿತರಣೆ !

⚠️ Contents are protected on this website.