ಮೂಡುಬಿದಿರೆ : ಮದುವೆಗೆ ತೆರಳಿ ವಾಪಸ್ಸಾಗುತ್ತಿದ್ದ ಬಸ್ ನೊಳಗಡೆ ಬೃಹತ್ ಹೆಬ್ಬಾವು ಪ್ರತ್ಯಕ್ಷ !

ಮೂಡುಬಿದಿರೆ, ಡಿ. 03 : ಮದುವೆ ಬೆಂಗಾವಲು ಬಸ್ ನೊಳಗಡೆ ಬೃಹತ್ ಹೆಬ್ಬಾವೊಂದು ಪ್ರತ್ಯಕ್ಷವಾಗಿರುವ ಘಟನೆಯೊಂದು ವರದಿಯಾಗಿದೆ. ಹೆಬ್ಬಾವನ್ನು ಉರಗರಕ್ಷಕ ಸುರಕ್ಷಿತವಾಗಿ ಅರಣ್ಯಕ್ಕೆ ಸ್ಥಳಾಂತರಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Advertisement

ಜೈನ್ ಪೇಟೆಯ ಹೋಟೆಲ್ ವೊಂದರ ಬಳಿ ಕಾಫಿ ವಿರಾಮಕ್ಕಾಗಿ ಬಸ್ ನಿಲ್ಲಿಸಲಾಗಿತ್ತು. ಪ್ರಯಾಣಿಕರು ಇಳಿದು ಹೋದ ಬಳಿಕ ಚಾಲಕ ಬಸ್ ನೊಳಗಡೆ ಪರಿಶೀಲನೆ ನಡೆಸುತ್ತಿದ್ದ ವೇಳೆ ಹೆಬ್ಬಾವು ಸದ್ದಿಲ್ಲದ್ದೆ ಆರಾಮವಾಗಿ ಮಲಗಿರುವುದನ್ನು ಗಮನಿಸಿದ್ದಾರೆ. ತಕ್ಷಣವೇ ಉರಗ ರಕ್ಷಕ ದಿನೇಶ್ ಎಂಬವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ದಿನೇಶ್ ಹೆಬ್ಬಾವನ್ನು ಹಿಡಿದು, ಸುರಕ್ಷಿತ ಸ್ಥಳದಲ್ಲಿ ಬಿಟ್ಟಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ – ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಬಸ್ ಪ್ರಯಾಣದ ವೇಳೆ ಮಹಿಳೆಯ ಚಿನ್ನದ ಸರ ಕಳವು – ದೂರು ದಾಖಲು

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : 2017ರ ಲಾಠಿ ಚಾರ್ಜ್ ಪ್ರಕರಣ – ಎಲ್ಲಾ 101 ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ

⚠️ Contents are protected on this website.